ಹೊನ್ನಾವರ:ತಾಲೂಕಿನ ಮುಡ್ಕಣಿಯ ಗ್ರಾಮದ ತುಂಬೊಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀ ವಿಷ್ಣುಮುರ್ತಿ ದೇವರ 5 ನೇ ವರ್ಷದ ವರ್ಧಂತಿ ಉತ್ಸವ ಎಪ್ರೀಲ್ 17 ರಂದು ನಡೆಯಲಿದೆ. ಬೆಳಿಗ್ಗೆ 10 ಘಂಟೆಯಿಂದ ದೇವತಾ ಪ್ರಾರ್ಥನೆ, ಶುದ್ದಿಕರ್ಮ, ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ. ಸತ್ಯನಾರಾಯಣ ಪೂಜೆ, ಅಧಿವಾಸ ಹೋಮ, ತತ್ವ ಹೋಮಾದಿಗಳು, ಪೂರ್ಣಾಹುತಿ, ಕುಂಭಾಭಿಷೇಕ. ಮಧ್ಯಾಹ್ನ ಪೂಜಾ, ಮಧ್ಯಾಹ್ನ ಬಲಿ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. … [Read more...] about 5 ನೇ ವರ್ಷದ ವರ್ಧಂತಿ ಉತ್ಸವ
ಸಂಕಲ್ಪ
ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ
ಕಾರವಾರ: ಆತ್ಮವಿಶ್ವಾಸ, ಶಿಸ್ತು, ಧೃಡ ಸಂಕಲ್ಪದೊಂದಿಗೆ ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ಎಂದು ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೋ. ಸುರೇಂದ್ರ. ದಫೇದಾರ ಹೇಳಿದರು. ದಿವೇಕರ ಪದವಿ ಪೂರ್ವ ಮಹಾವಿದ್ಯಾಲಯ ಆಯೋಜಿಸಿದ ತಾಲೂಕಾ ಮಟ್ಟದ ಪ್ರೌಢಶಾಲಾ ಮಕ್ಕಳ ಚರ್ಚಾ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಪ್ರಯತ್ನ ಮಾಡದೇ ಪ್ರತಿಫಲ ನಿರೀಕ್ಷಿಸುವದು ಸರಿಯಲ್ಲ. ವಿದ್ಯಾರ್ಥಿಗಳು ಪ್ರಯತ್ನವಾದಿಗಳಾಗಿರಬೇಕು. … [Read more...] about ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ
ವರ್ಧಂತಿ ಮಹೋತ್ಸವ
ಹೊನ್ನಾವರ :ತಾಲೂಕಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತುಂಬೊಳ್ಳಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವ ಕಾರ್ಯಕ್ರಮವು ಏಪ್ರಿಲ್ 27 ಗುರುವಾರದಂದು ನೆರವೇರಿಸಲಾಗುತ್ತದೆ. ಶ್ರೀ ಕ್ಷೇತ್ರ ತುಂಬೊಳ್ಳಿಯಲ್ಲಿ ಅಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ಶುದ್ಧಿಕರ್ಮ, ಗಣಪತಿ ಪೂಜೆ, ಸ್ವಸ್ಥಿಕ್ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ, ಸತ್ಯನಾರಾಯಣ ಪೂಜೆ, ಆದಿವಾಸ ಹೋಮ, ತತ್ವ ಹೋಮಾದಿಗಳು,ಪೂರ್ಣಾಹುತಿ ಕುಂಬಾಭಿಷೇಕ, ಮದ್ಯಾಹ್ನ ಪೂಜಾ, ಮದ್ಯಾಹ್ನ ಬಲಿ, ತೀರ್ಥ … [Read more...] about ವರ್ಧಂತಿ ಮಹೋತ್ಸವ