ಹೊನ್ನಾವಾರ ತಾಲೂಕಾ ಆಸ್ಪತ್ರೆಯಲ್ಲಿ 71 ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಆಚರಿಸಲಾಯಿತು. ಆಡಳಿತ ವೈದ್ಯಾಧಿಕಾರಿಗಳಾದ ಡಾ|| ರಾಜೇಶ ಕಿಣಿಯವರು ಧ್ವಜಾರೋಹಣ ಮಾಡಿ “ ಕೋವಿಡ್ -19 ಸಂಕಷ್ಟದ ಕಾಲದಲ್ಲಿ ನಮ್ಮ ಆಸ್ಪತ್ರೆಯ ಎಲ್ಲ ಸಿಬ್ಬಂದಿಗಳು ಎದೆಗುಂದದೆ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಪರ ಊರು,ಮತ್ತು ರಾಜ್ಯಗಳಿಂದ ಬಂದ ಜನರ ತಪಾಸಣೆಯಲ್ಲಿ ಹಗಲು ರಾತ್ರಿಯೆನ್ನದೆ ಕಾರ್ಯ ನಿರ್ವಹಿಸಿದ ಡಾ|| ಗುರುದತ್ತ ಕುಲಕರ್ಣಿ ಸೇರಿದಂತೆ ಎಲ್ಲ ವೈದ್ಯರು … [Read more...] about ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ