ಹಳಿಯಾಳ:- ಸಾಗರಮಾಲಾ ಯೋಜನೆಯ ಪ್ರತಿಭಟನೆ ಸಂದರ್ಭದಲ್ಲಿ ಕೆನರಾ ಸಂಸದ ಅನಂತಕುಮಾರ ಹೆಗಡೆ ಮತ್ತು ಶಾಸಕಿ ರೂಪಾಲಿ ನಾಯ್ಕರ ಭಾವಚಿತ್ರಗಳಿಗೆ ಮಸಿ ಬಳಿದು, ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ತೀವೃವಾಗಿ ಖಂಡಿಸುವುದಾಗಿ ಹೇಳಿದ ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಎಲ್ಲರ ಹಕ್ಕು ಆದರೇ ನಿಂದನೆ ಮಾಡುವುದು ಸರಿಯಲ್ಲ ಎಂದರು. ಪಟ್ಟಣದಲ್ಲಿ ಸಂಕ್ರಾಂತಿ ಹಬ್ಬದ ದಿನ ಬಿಜೆಪಿ ಪಕ್ಷದವರು ಕರೆದ ತುರ್ತು … [Read more...] about ಸಾಗರಮಾಲಾ ಯೋಜನೆಯಿಂದ ಮೀನುಗಾರರಿಗೆ ತೊಂದರೆ ಇಲ್ಲ- ಯೋಜನೆ ಬಗ್ಗೆ ತಪ್ಪು ತಿಳುವಳಿಕೆ ಬೇಡ- ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿ.