ಹಳಿಯಾಳ :ಹಿಂದೂಳಿದ, ಅಲ್ಪ ಸಂಖ್ಯಾತ, ಪರಿಶಿಷ್ಠ ಜಾತಿ ಹಾಗೂ ಪಂಗಡ ಸಮುದಾಯದ ಮಕ್ಕಳಿಗೆ ಹಾಗೂ ಆರ್ಥಿಕವಾಗಿ ಸದೃಢರಲ್ಲದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳುಳ್ಳ ವಸತಿ ಶಾಲೆಗಳನ್ನು ನಿರ್ಮಿಸಿಕೊಡುತ್ತಿದೆ ಮತ್ತು ಹಲವಾರು ನೂತನ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಯೋಜನೆಗಳ ಸದುಪಯೋಗವಾಗುವಂತೆ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವ … [Read more...] about ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ
ಸಂಖ್ಯಾತ
ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ
ಕಾರವಾರ:ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಅಲ್ಪ ಸಂಖ್ಯಾತ ಸಮುದಾಯದ ಮಹಿಳೆಯೊರ್ವರನ್ನು ಅನಾವಷ್ಯಕವಾಗಿ ಕಚೇರಿಗೆ ಕರೆಯಿಸಿಕೊಂಡು ಮಾನಸಿಕ ಹಿಂಸೆ ನೀಡಿದ ಕುರಿತು ಯಲ್ಲಾಪುರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಮಹೇಂದ್ರ ಮಾರುತಿ ತಿಮ್ಮಾನಿ ಹಾಗೂ ತಹಶೀಲ್ದಾರ್ ದೀನಮಣಿ ಜಿ ಹೆಗಡೆ ವಿರುದ್ದ ನೊಂದ ಮಹಿಳೆ ಭೃಷ್ಟಾಚಾರ ನಿಗ್ರಹದಳ ಮತ್ತು ಜಿಲ್ಲಾಡಳಿತಕ್ಕೆ ಬುಧವಾರ ದೂರು ಸಲ್ಲಿಸಿದ್ದಾರೆ. ಮಂಗಳವಾರ ಸಂಜೆ ಅಧಿಕಾರಿಗಳು ತಮ್ಮನ್ನು ತಹಶೀಲ್ದಾರ್ … [Read more...] about ಅಧಿಕಾರಿಗಳ ವಿರುದ್ದ ದೂರು ನೀಡಿದ ಮಹಿಳೆ