ಹಳಿಯಾಳ: ಪರೇಶ್ ಮೆಸ್ತ ಸಾವಿನ ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಈವರೆಗೆ ಬಂದಿಲ್ಲ, ಸಾವಿನ ನಿಖರ ಕಾರಣ ಇನ್ನೂ ತಿಳಿದಿಲ್ಲ ಅಲ್ಲದೇ ಈಗಾಗಲೇ ಕುಟುಂಬಸ್ಥರ ಆಗ್ರಹದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದರೂ ಬಿಜೆಪಿ ಪಕ್ಷದವರು, ಹಿಂದೂ ಸಂಘಟನೆಗಳು ಜಿಲ್ಲೆಯಲ್ಲಿ ಪ್ರತಿಭಟನೆ, ಬಂದ್ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ … [Read more...] about ಬಂದ್ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ;ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ