ಹೊನ್ನಾವರ :ಹಡಿನಬಾಳದ ರಾಗಶ್ರೀ ಸಂಗೀತ ಮತ್ತು ಸಾಂಸ್ಕøತಿಕ ಸಂಸ್ಥೆಯ ಶಿಷ್ಯವೃಂದ ಪರಿಷತ್ತಿನಿಂದ ಗುರುಪೂಣ ್ಮೆಯನ್ನು ಶ್ರೀ ವೆಂಕಟರಮಣ ಸಭಾಭವನದಲ್ಲಿ ಇದೇ 9ನೇ ದಿನಾಂಕ ರವಿವಾರ ಅಪರಾಹ್ನ 4.30 ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಎಸ್. ಶಂಭು ಭಟ್ಟ, ಕಡತೋಕಾ ಇವರು ವಹಿಸಲಿದ್ದು ಮುಖ್ಯ ಉಪನ್ಯಾಸಕರಾಗಿ ವಿದ್ವಾನ್ ಮಂಜುನಾಥ ಎನ್. ಭಟ್ಟ, ಮಹಾರಾಜ ಸಂಸ್ಕøತ ಕಾಲೇಜು ಮೈಸೂರು ಇವರು ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೆಂಕಟರಮಣ … [Read more...] about ರಾಗಶ್ರೀಯಲ್ಲಿ ಗುರುಪೂಣ ್ಮೆ
ಸಂಗೀತ
ಕನಕದಾಸರ ಹಾಡುಗಳ ಸಂಗೀತ ಕಾರ್ಯಕ್ರಮ
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹದಿನಾರನೆಯ ಶತಮಾನದ ಹರಿದಾಸ ಸಾಹಿತ್ಯ ಹೆಚ್ಚು ಜನ ಸಮ್ಮುಖವಾದಂಥದು. ಆದರೆ ವಚನ ಸಾಹಿತ್ಯದ ಸಮಗ್ರತೆ, ವ್ಯಾಪಕತೆ ದಾಸ ಸಾಹಿತ್ಯಕ್ಕೆ ದಕ್ಕಲಿಲ್ಲ ಎಂಬುದು ಸತ್ಯ. ಏಕೆಂದರೆ ಅಲ್ಲಿ ಜಾತಿಗಿಂತ ನೀತಿ ಮುಖ್ಯವಾಯಿತು. ಈ ಹಿನ್ನಲೆಯಲ್ಲಿ ನೋಡಿದಾಗ ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಅನೇಕ ಸಾಮಾಜಿಕ ಮತ್ತು ವೈಚಾರಿಕ ಅಂಶಗಳನ್ನು ತಿಳಿಸಿದ್ದಾರೆ. ಕನಕದಾಸರು ಕವಿಯೂ ಹೌದು, ದಾರ್ಶನಿಕರೂ ಹೌದು, ಸಮಾಜಪರ ಚಿಂತಕರೂ ಹೌದು, ಎಲ್ಲಕ್ಕಿಂತ … [Read more...] about ಕನಕದಾಸರ ಹಾಡುಗಳ ಸಂಗೀತ ಕಾರ್ಯಕ್ರಮ
ಡಾ ಅಂಬೇಡ್ಕರರಿಗೆ ನಾದ ನಮನ
ಹೊನ್ನಾವರ/ಕರ್ಕಿ:ಡಾ ಭೀಮರಾವ ಅಂಬೇಡ್ಕರರವರ 126 ನೇ ಪುಣ್ಯತಿಥಿಯ ಅಂಗವಾಗಿ ಕರ್ಕಿಯ ಚನ್ನಕೇಶವ ಪ್ರೌಢಶಾಲೆಯ ಆವರಣದಲ್ಲಿ (14-4-17) ಇತ್ತೀಚೆಗೆ ನಾದನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಾಲೂಕಿನ ಹಿಂದು ಮುಕ್ರಿ ಸಮಾಜ ಹಿತರಕ್ಷಣಾ ಅಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡ ವೇದಿಕೆಯಲ್ಲಿ ಕತಗಾಲದ ರೋಹಿಣಿ ಭಟ್ಟರ ಭಕ್ತಿಗೀತೆ ಹಾಗು ಹೊನ್ನಾವರದ ವಿನೋದ ಮುಕ್ರಿಯವರಿಂದ ಬಾನ್ಸುರಿ ವಾದನ ಗಮನಸೆಳೆಯಿತು. ಕತಗಾಲದ ಕಲಾಶ್ರೀ ಸಾಂಸ್ಕøತಿಕ ವೇದಿಕೆಯ ಅಧ್ಯಕ್ಷ, … [Read more...] about ಡಾ ಅಂಬೇಡ್ಕರರಿಗೆ ನಾದ ನಮನ
ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017
ಹೊನ್ನಾವರ:ದಿನಾಂಕ: 8-04-2017 ಶನಿವಾರ ಸಾಯಂಕಾಲ 6.30 ಗಂಟೆಗೆ ವಿದ್ಯಾರ್ಥಿ ವೇದಿಕೆ ಸಂಗೀತ ಕಾರ್ಯಕ್ರಮ ಕು. ಶ್ರೀನಿಧಿ ಹೆಗಡೆ ಶಿರಸಿ ಇವರಿಂದ ನೆರವೇರಿತು. ನಂತರ ಸಿಲೆಕ್ಟ್ ಪೌಂಡೇಷನ್ (ರಿ) ಶ್ರೀ ಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾ ಹೊನ್ನಾವರ (ಉ. ಕ.)ದಲ್ಲಿ ಹೇಮಾಪುರವೆಂದು ಪ್ರಖ್ಯಾತಿ ಹೊಂದಿದ, ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ -2017ರ ಚತುರ್ಥ … [Read more...] about ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017