ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರೀಶಿಲನಾ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಗೈರಾಗುತ್ತಿರುವ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಈ ಬಗ್ಗೆ ಸದಸ್ಯರು ತೀವೃ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿ ಸದಸ್ಯ ಪ್ರಶಾಂತ ಗೋವೇಕರ್ ಮಾತನಾಡಿ, ಕಿನ್ನರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕೈಗೊಂಡಿರುವ ನಾಲ್ಕು ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಯಾವುದೇ … [Read more...] about ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್