ಹಳಿಯಾಳ:-ಸಂಗೋಳ್ಳಿ ರಾಯಣ್ಣ ವೃತ್ತದ ಬಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿಯ ವಾರ್ಡ ನಂ.2ರ ಮತಗಟ್ಟೆ ಸಂಖ್ಯೆ-2 ರಲ್ಲಿ ಉ.ಕ. ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ತಮ್ಮ ಪರಿವಾರದೊಂದಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಮತದಾನದ ಬಳಿಕ ಮಾತನಾಡಿದ ಘೋಟ್ನೇಕರ ಹಳಿಯಾಳ ಪುರಸಭೆ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಇಲ್ಲಿ ಕಾಂಗ್ರೇಸ್ ಪಕ್ಷ 23 ವಾರ್ಡಗಳಲ್ಲಿ ಜಯಭೇರಿ ದಾಖಲಿಸಿ ಇತಿಹಾಸ ಸೃಷ್ಠಿಸಲಿದೆ. ಹಳಿಯಾಳವನ್ನು ಮಾದರಿ ಪಟ್ಟಣ … [Read more...] about ಹಳಿಯಾಳ ಪುರಸಭೆ ಚುನಾವಣೆ , ಘೋಟ್ನೇಕರ ರಿಂದ ಮತದಾನ
ಸಂಗೋಳ್ಳಿ ರಾಯಣ್ಣ ವೃತ್ತ
ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ
ಹಳಿಯಾಳ:- ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಪಟ್ಟಣದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೈನಿಕರ ಪರ ಘೊಷಣೆಗಳನ್ನೂ ಕೂಗುತ್ತ ಜಾಥಾ ನಡೆಸಿದ ಸಂಘಟನೆಯವರು ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿರುವ ಕ್ರಾಂತೀವಿರ ಸಂಗೋಳ್ಳಿ ರಾಯಣ್ಣ ಪುಥ್ಥಳಿ ಎದುರಿಗೆ ಮೆಣದ ಬತ್ತಿಗಳನ್ನು ಬೆಳಗಿಸಿ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಿ ವಿಜಯ ದಿವಸ್ ಆಚರಿಸಿದರು. ಸಂಘಟನೆಯ ತಾಲೂಕಾಧ್ಯಕ್ಷ ವಿಲಾಸ ಕಣಗಲಿ, … [Read more...] about ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ
ಹಳಿಯಾಳ : ಪಟ್ಟಣದ 24*7 ಕುಡಿಯುವ ನೀರಿನ ಬಿಲ್ ಪಾವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಶೌಚಾಲಯ ನಿರ್ಮಿಸಬೇಕು ಎಂದು ಜಯ ಕರ್ನಾಟಕ ಹಳಿಯಾಳ ತಾಲೂಕಾ ಸಂಘ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಕಾರ್ಯಕರ್ತರು ತಹಶೀಲ್ದಾರ್ ವಿದ್ಯಾಧರಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಸ್ವಚ್ಚತಾ ಅಭಿಯಾನದ ಶುಲ್ಕವನ್ನು ಕಡಿಮೆ ಮಾಡಬೇಕು, … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಯಕರ್ನಾಟಕ ಹಳಿಯಾಳ ಸಂಘದಿಂದ ತಶಿಲ್ದಾರ ರಿಗೆ ಮನವಿ
ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ
ಹಳಿಯಾಳ: ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ತಾಲೂಕಾಡಳಿತ, ವಿವಿಧ ಇಲಾಖೆಗಳು, ಸಂಘ-ಸಂಸ್ಥೆ, ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ “ಸೈಕಲ್ ಜಾಥಾ ನಡೆಸಲಾಯಿತು ಜಾಥಾಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಚಾಲನೆ ನೀಡಿದರು. ಕರಾವಳಿ ಉತ್ಸವದ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಪ್ರಾರಂಭವಾದ ಸೈಕಲ್ ಜಾಥಾ ನಗರದ ಪೇಟೆ ಬೀದಿ ಮುಖಾಂತರ ತಿಲಕ ರಸ್ತೆ, ಸಂಗೋಳ್ಳಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ