ಹೊನ್ನಾವರ: ಸಂಘಟನೆಯ ಬಲದಿಂದ ಸಮಾಜದಲ್ಲಿ ಅಭಿವೃದ್ಧಿ ಸಾಧಿಸಬಹುದಾಗಿದೆ' ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಅಭಿಪ್ರಾಯಪಟ್ಟರು. ಅವರು ತಾಲ್ಲೂಕಿನ ಚಿಕ್ಕನಕೋಡಿನ ಓಂಕಾರ ಕ್ರೀಡಾ ಮತ್ತು ಸಾಂಸ್ಕøತಿಕ ಅಭಿವೃದ್ಧಿ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಜಿ.ಎಸ್.ಬಿ. ಸಮುದಾಯ ಶಿಸ್ತು ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದು ಸಮಾಜಕ್ಕೆ ತನ್ನ ಕೊಡುಗೆ ನೀಡಿದೆ. ದೇಶದಲ್ಲಿ ಶಾಂತಿ ನೆಲಸಬೇಕಿದ್ದು ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು … [Read more...] about ಸಂಘಟನಾ ಬಲದಿಂದ ಅಭಿವೃದ್ಧಿ ಸಾದ್ಯ : ಶಿವಾನಂದ ಹೆಗಡೆ