ಹೊನ್ನಾವರ: ಪಟ್ಟಣದ ಸಂತೆ ಮಾರ್ಕೆಟ್ ಹತ್ತಿರ ಹಾಗೂ ಗೇರುಸೊಪ್ಪಾ ಸರ್ಕಲ್ದಲ್ಲಿ ಈ ಹಿಂದೆ ಅಳವಡಿಸಿರುವ ಮಕ್ರ್ಯೂರಿ ಲೈಟ್ ಬಹಳ ದಿನಗಳ ಹಿಂದಿನಿಂದ ಹಾಳಾಗಿದ್ದು ಅವುಗಳನ್ನು ಕೂಡಲೇ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿಯ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ.ಪಂ.ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಂತೆ ಮಾರ್ಕೇಟ್ ಬಳಿ ಲೈಟ್ ಹಾಳಾಗಿರುವುದರಿಂದ ಸಂತೆಯಂದು ಮಹಿಳೆಯರು ಮುಸ್ಸಂಜೆ ಹೊತ್ತಿನಲ್ಲಿ ಸಂತೆಗೆ ಹೋಗಿ ಸಾಮಾನು ತರುವುದಕ್ಕೆ … [Read more...] about ಪಟ್ಟಣದಲ್ಲಿ ಹಾಳಾಗಿರುವ ಮಕ್ರ್ಯೂರಿ ಲೈಟ್ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ;ಮನವಿ
ಸಂಘಟನೆ
ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ದರಣಿ
ಕಾರವಾರ: ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಬೆಂಗಳೂರಿನಲ್ಲಿ ದರಣಿ ನಡೆಸಲಿದ್ದಾರೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್ ಶಾನಭಾಗ ತಿಳಿಸಿದರು. ಶುಕ್ರವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಹಿಂದಿನಿಂದಲೂ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸುತ್ತಲೇ ಬಂದಿದ್ದಾರೆ. ಪ್ರತಿಭಟನೆ ವೇಳೆ … [Read more...] about ಸರ್ಕಾರದ ವಿರುದ್ದ ಸೆ. 14ರಂದು ರಾಜ್ಯದ ನಾನಾ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ದರಣಿ
ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮೂರು ದಿನಗಳ ಕಾಲ ಶಿಬಿರ
ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮದ್ಯ ವ್ಯಸನ ತ್ಯಜಿಸಲು ಮುರುಡೇಶ್ವರದ ಆರ್ಎನ್ಎಸ್ ಹೈವೇ ಹೊಟೇಲ್ನಲ್ಲಿ ಆ.18ರಿಂದ ಮೂರು ದಿನಗಳ ಕಾಲ ಶಿಬಿರ ನಡೆಯಲಿದೆ. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು 9901876180ನ್ನು ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ. … [Read more...] about ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮೂರು ದಿನಗಳ ಕಾಲ ಶಿಬಿರ
ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತ್ ವ್ಯಾಪ್ತಿಯ ಅಳ್ಳಂಕಿಯಲ್ಲಿ ವೇಗದೂತ ಬಸ್ಗಳ ನಿಲುಗಡೆಗೆ ಆಗ್ರಹಿಸಿ ಅಳ್ಳಂಕಿ ಜಯ ಕರ್ನಾಟಕ ಗ್ರಾಮೀಣ ಘಟಕದಿಂದ ಕುಮಟಾ ವಿಭಾಗದ ಡಿಪೋಗೆ ತೆರಳಿ ಮನವಿ ಸಲ್ಲಿಸಿದರು. ಅಳ್ಳಂಕಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಕಾಸ ಗ್ರಾಮೀಣ ಬ್ಯಾಂಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರ ಕಚೇರಿಗಳಿದ್ದು ಇಲ್ಲಿಂದ ದಿನ ನಿತ್ಯ ನೂರಾರು ಪ್ರಯಾಣಿಕರು ದೂರದ ಸ್ಥಳಗಳಿಗೆ, ವಿದ್ಯಾರ್ಥಿಗಳು … [Read more...] about ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ