ಹಳಿಯಾಳ:- ಪಟ್ಟಣದ ರೈತರ ಸೇವಾ ಸಹಕಾರಿ (ಆರ್ಎಸ್ಎಸ್) ಸಂಘದÀಲ್ಲಿ ಅವ್ಯವಹಾರ ನಡೆದಿದ್ದು ಕಲಂ 64ರ ಅಡಿ ತನಿಖೆ ನಡೆಸಲಾಗುವುದು ಎಂದು ಹೇಳಲಾಗುತ್ತಿದೆ. ತಾವು ಹಾಗೂ ಉಳಿದ ಸದಸ್ಯರು ಯಾವುದೇ ತನಿಖೆಗೂ ಹೆದರುವುದಿಲ್ಲ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಹಳಿಯಾಳದ ಆರ್.ಎಸ್.ಎಸ್.ಸಂಘದ ಸದಸ್ಯರು ಆಗಿರುವ ಎಸ್.ಎಲ್.ಘೊಟ್ನೇಕರ ಸ್ಪಷ್ಟಪಡಿಸಿದರು. ಪಟ್ಟಣದ ರೈತರ ಸೇವಾ ಸಹಕಾರಿ … [Read more...] about ಸಂಘದಿಂದ ಪಾರದರ್ಶಕ ಆಡಳಿತ ಕಾರಣ ತನಿಖೆಗೆ ಸಂಪೂರ್ಣ ಸಹಕಾರ – ಎಸ್.ಎಲ್.ಘೋಟ್ನೇಕರ