ಯಲ್ಲಾಪುರ : ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ಪ್ರತಿಷ್ಢಿತ ಕೆ.ಶ್ಯಾಮರಾವ್ ದತ್ತಿ ನಿಧಿ ಪ್ರಶಸ್ತಿಗೆ ಜಿಲ್ಲೆಯ ಹಿರಿಯ ಪತ್ರಕರ್ತ ಜಯರಾಮ ಹೆಗಡೆ ಹಾಗೂ ಹೊಸದಿಗಂತ ಪತ್ರಿಕೆ ಹುಬ್ಬಳ್ಳಿ ಆವೃತ್ತಿ ಮುಖ್ಯಸ್ಥ ವಿಠ್ಠಲದಾಸ ಕಾಮತ ಅಂಕೋಲಾ ಆಯ್ಕೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಯಲ್ಲಾಪುರ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜು18ರಂದು ಯಲ್ಲಾಪುರದಲ್ಲಿ ನಡೆಯಲಿರುವ ಜಿಲ್ಲಾ … [Read more...] about ಕೆ.ಶ್ಯಾಮರಾವ್ ದತ್ತಿ ನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ರಾದ ಜಯರಾಮ ಹೆಗಡೆ ಹಾಗೂ ವಿಠ್ಠಲದಾಸ ಕಾಮತ ಆಯ್ಕೆ