ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ರಾಮಕ್ಷತ್ರಿಯ ನೌಕರರ ಸಂಘ (ರಿ.) ಹೊನ್ನಾವರ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಡಿ.24 ರಂದು ರವಿವಾರ ಮಂಕಿಯ ಕೊಕ್ಕೇಶ್ವರ ರಾಮಕ್ಷತ್ರೀಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಚಿತ್ರದುರ್ಗ ಸಾರಿಗೆ ಇಲಾಖೆಯ ಎ.ಆರ್.ಟಿ.ಓ. ಈಶ್ವರ ನಾಯ್ಕ ಆಗಮಿಸುವರು. ಮುಖ್ಯ ಅತಿಥಿಯಾಗಿ ಅಧ್ಯಕ್ಷರು, ಕೊಕ್ಕೇಶ್ವರ ಎಜ್ಯುಕೇಶನಲ್ ಹಾಗೂ ಚಾರಿಟೆಬಲ್ ಟ್ರಸ್ಟ್ (ರಿ.) ಮಂಕಿ ಅಣ್ಣಪ್ಪ … [Read more...] about ಡಿ.24 ರಂದು ರಾಮಕ್ಷತ್ರಿಯ ನೌಕರರ ಸಂಘ (ರಿ.) ಹೊನ್ನಾವರ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ