ಅಂಕೋಲಾ :ಮಕ್ಕಳನ್ನು ಶಾಲೆಯತ್ತ ಆಕರ್ಷಿಸಲು ಸರಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅದೇ ಸರಕಾರದ ವ್ಯವಸ್ಥೆ ವಿದ್ಯಾರ್ಥಿಗಳಿಗೆ ನೀಡಿದ ಸೌಲಭ್ಯವನ್ನು ಕಸಿದುಕೊಳ್ಳುವ ಮೂಲಕ ನೀರ್ಲಕ್ಷ ತಾಳುವ ಉದಾರಣೆಗಳು ಸಾಕಷ್ಠಿದೆ. ಅಂತಹದರಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯವನ್ನು ಏಕಾಏಕಿ ಸ್ಥಗಿತಗೊಳಿಸಿ ವಿದ್ಯಾರ್ಥಿಗಳನ್ನು ಅಂತಂತ್ರನಾಗಿಸಿದೆ. ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು ಭಯದಲ್ಲಿಯೇ … [Read more...] about ವಿದ್ಯಾರ್ಥಿಗಳಿಗೆ ನೀಡಿದ ಬಸ್ ಸೌಲಭ್ಯ ಏಕಾಏಕಿ ಸ್ಥಗಿತ;ಸಿಕ್ಕ ಸಿಕ್ಕ ಲಾರಿಗಳನ್ನು ಏರಿ ವಿದ್ಯಾದೇಗುಲಕ್ಕೆ ಸಾಗುವ ವಿದ್ಯಾರ್ಥಿಗಳು
ಸಂಚಾರಕ್ಕೆ
ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ,ಸಂಚಾರಕ್ಕೆ ತೊಂದರೆ
ಕಾರವಾರ: ನಗರ ವ್ಯಾಪ್ತಿಯಲ್ಲಿದ್ದರೂ ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ. ಹೀಗಾಗಿ ಅಲ್ಲಿನ ಜನ ನಿತ್ಯ ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದಲ್ಲಿ ಈ ಗುಡ್ಡಳ್ಳಿ ಎಂಬ ಊರು ಇದೆ. ಪ್ರಾರಂಭದಲ್ಲಿ ಗ್ರಾಪಂ ಆಡಳಿತಲ್ಲಿದ್ದ ಈ ಹಳ್ಳಿಯನ್ನು ಕಳೆದ 10 ವರ್ಷಗಳ ಹಿಂದೆ ನಗರ ವ್ಯಾಪ್ತಿಗೆ ಸೇರಿಸಲಾಗಿದೆ. ಆದರೆ ಯಾವುದೇ ಆಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿಲ್ಲ. … [Read more...] about ಗುಡ್ಡಳ್ಳಿ ಗ್ರಾಮಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ,ಸಂಚಾರಕ್ಕೆ ತೊಂದರೆ