ಕಾರವಾರ:ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಬಿಣಗಾ ಬಳಿ ಶನಿವಾರ ಸಂಜೆ ಮುಖಾಮುಖಿ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಐಎನ್ಎಸ್ ಕದಂಬದ ಉದ್ಯೋಗಿಯಾಗಿದ್ದ ದೀಪಕ್ ದುಬೇ (27) ಮೃತಪಟ್ಟ ವ್ಯಕ್ತಿ. ಕಾರವಾರದ ಕಡೆ ಬೈಕಿನಲ್ಲಿ ಆಗಮಿಸುತ್ತಿದ್ದಾಗ, ಎದುರಿನಿಂದ ಬಂದ ವಾಸ್ಕೋ- ಹೊನ್ನಾವರ ಸಾರಿಗೆ ಸಂಸ್ಥೆಯ ಬಸ್ಸು ಢಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು … [Read more...] about ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:ಬೈಕ್ ಸವಾರ ಸಾವು