ಕಾರವಾರ: ಪಟಾಕಿ ಅಂಗಡಿ ಪರವಾನಿಗೆ ನವಿಕರಣಕ್ಕೆ ಲಂಚ ಪಡೆಯುತ್ತಿದ್ದ ಅಗ್ನಿಶಾಮಕದಳ ಅಧಿಕಾರಿಯೊಬ್ಬರ ಮೇಲೆ ಗುರುವಾರ ಸಂಜೆ ದಾಳಿ ನಡೆಸಿದ ಎಸಿಬಿಯವರು ಆರೋಪಿಯನ್ನು ಬಂಧಿಸಿದರು. ಜಿಲ್ಲಾ ಅಗ್ನಿ ಶಾಮಕದಳ ಅಧಿಕಾರಿ ಶ್ರೀನಿವಾಸ್ ಎಂಬಾತರು ಶಿರಸಿ ಮೂಲದ ರಘುಪತಿ ಸುಬ್ರಾಯ ಹೆಗಡೆಯವರಿಂದ 5750ರೂ ಲಂಚ ಪಡೆಯುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಪಟಾಕಿ ಅಂಗಡಿ ಪರವಾನಿಗೆ ನವಿಕರಣಕ್ಕೆ ಶ್ರೀನಿವಾಸ್ 10 ಸಾವಿರ ರೂ ಲಂಚ ನೀಡುವಂತೆ ಕೇಳಿದ್ದರು. ಈ ಬಗ್ಗೆ ರಘುಪತಿ ಹೆಗಡೆ … [Read more...] about ಲಂಚ ಸ್ವೀಕರಿಸುತ್ತಿರುವ ವೇಳೆ ದಾಳಿ; ಅಧಿಕಾರಿ ವಶಕ್ಕೆ
ಸಂಜೆ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ
ಕಾರವಾರ:ಜಿಲ್ಲಾ ರಂಗ ಮಂದಿರದಲ್ಲಿ ಶನಿವಾರ ಸಂಜೆ ಐಎಎಸ್, ಐಎಫ್ಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ "ನಾಗರಿಕ ಸೇವೆಗಳು ಗಗನ ಕುಸುಮವಲ್ಲ" ಎಂಬ ಮನವರಿಕೆ ಕಾರ್ಯಗಾರ ನಡೆಯಿತು. ಜಿಡಿ ನಾಯ್ಕ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಐಎಫ್ಎಸ್ ದಾಮೋಧರ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯೆ ರೂಪಾಲಿ ನಾಯ್ಕ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಲಾಗುತ್ತಿದೆ. ವೇದಿಕೆಯಲ್ಲಿ ತಾಲೂಕ ಪಂಚಾಯತ ಪ್ರಮೀಳಾ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ
ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ಕಾರವಾರ:ಇದೇ ಮೊದಲ ಬಾರಿಗೆ ಶೂನ್ಯದರದಲ್ಲಿ ಕೃಷಿಕರ ಅನುಕೂಲಕ್ಕಾಗಿ ಯೋಜನೆ ಕೃಷಿಕರ ವಾಟ್ಸಪ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.ಕೃಷಿ ಸಮಸ್ಯೆ ಹಾಗೂ ಪರಿಹಾರದೊಂದಿಗೆ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹೋಬಳಿ ಮಟ್ಟದಲ್ಲಿ ರೈತರ ವಾಟ್ಸಪ್ ಗ್ರೂಪ್ ರಚಿಸುವಂತೆ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರ ಇದಕ್ಕಾಗಿ ಕೋಟಿ ಕೋಟಿ ಹಣ ಸುರಿಯುತ್ತಿದೆ.ಈಗಾಗಲೇ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ವಾಟ್ಸಪ್ ಗ್ರೂಪ್ … [Read more...] about ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ದಾಂಡೇಲಿ :ನಗರದ ರೋಟರಿ ಕ್ಲಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ : 05.07.2017 ರಂದು ಸಂಜೆ 7 ಗಂಟೆಗೆ ರೋಟರಿ ಶಾಲೆಯ ಸಭಾಭವನದಲ್ಲಿ ಜರಗಲಿದೆ.ಪದಗ್ರಹಣ ಸಮಾರಂಭವನ್ನು ರೋಟರಿ ಗುರುದತ್ತ ಭಕ್ತ ನೇರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೂಟರಿ ಅಶೋಕ ಹಬೀಬ ಆರ್.ಸಿ ಶಿರಸಿ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ರೋಟರಿ ಕ್ಲಬಿನ ನಿಕಟಪೂರ್ವ … [Read more...] about ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ
ಕಾರವಾರ:ನೌಕಾನೆಲೆಯ ಉತ್ತರ ಬ್ರೇಕ್ ವಾಟರ್ ಪ್ರವೇಶ ದ್ವಾರದ ಬಳಿ ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ ನಡೆಸಲಿರುವ ಹಿನ್ನೆಲೆಯಲ್ಲಿ ಕಾಮತ್ ಬೀಚ್ನಿಂದ ಕನಿಷ್ಟ ಎರಡು ನಾಟಿಕಲ್ ಮೈಲ್ವರೆಗೆ ಮೀನುಗಾರರು ಪ್ರವೇಶಿಸಬಾರದು ಎಂದು ನೌಕಾನೆಲೆ ಅಧಿಕಾರಿಗಳು ಮನವಿ ಮಾಡಿದ್ದಾರೆ. … [Read more...] about ಜೂನ್ 30ರಂದು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಫೈರಿಂಗ್ ಅಭ್ಯಾಸ