• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂತಾಪ

ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ

July 17, 2018 by Yogaraj SK Leave a Comment

ಹಳಿಯಾಳ:- ತಾಲೂಕಿನ ತೇರಗಾಂವ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿಠ್ಠಲ ಮಲ್ಲಪ್ಪ ಬೆಣಚೇಕರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದು ಸಂತಾಪ ಸೂಚಿಸಿದ್ದಾರೆ.  ಕೇಂದ್ರ ಕಚೇರಿ ಬೆಂಗಳೂರಿನಲ್ಲಿರುವ ಅವರು ಹಳಿಯಾಳ ಮಾಧ್ಯಮಕ್ಕೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಹಿರಿಯ ಸ್ವಾತಂತ್ರ ಹೋರಾಟಗಾರರಾದ ವಿಠ್ಠಲ ಅವರು ಉತ್ತಮ ಕಲಾವಿದರಾಗಿದ್ದರು. ನಾಟಕಗಳ ನಿರ್ದೇಶಕರಾಗಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತೇರಗಾಂವ ಗ್ರಾಮದ … [Read more...] about ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ

ಹೊನ್ನಾವರ ಎಸ್.ಡಿ.ಎಮ್ ಕಾಲೇಜ್ ನಿವೃತ್ತ ನೌಕರ, ಆರ್.ಡಿ.ನಾಯ್ಕ ನಿಧನಕ್ಕೆ ಸಂತಾಪ

March 7, 2018 by Gaju Gokarna Leave a Comment

ಹೊನ್ನಾವರ  ತಾಲೂಕ ನಾಮಧಾರಿ ಹಿರಿಯ ನಾಗರೀಕ  ವೇದಿಕೆ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಲಿದ್ದ,  ಆರ್.ಡಿ. ನಾಯ್ಕ. ಪ್ರಭಾತನಗರ ಇವರು  ಹೃದಯಾಘಾತದಿಂದ ನಿಧನ ಹೊಂದಿರುವ ಬಗ್ಗೆ ಸಮಾಜದ  ಪ್ರಮುಖರು ತೀವೃ ಸಂತಾಪ ವ್ಯಕ್ತಪಡಿಸಿದ್ದಾರೆ.ಹೊನ್ನಾವರ  ತಾಲೂಕ ನಾಮಧಾರಿ ಹಿರಿಯ ನಾಗರೀಕ  ವೇದಿಕೆ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಲಿದ್ದ,  ಆರ್.ಡಿ. ನಾಯ್ಕ. ಪ್ರಭಾತನಗರ ಇವರು  ಹೃದಯಾಘಾತದಿಂದ ನಿಧನ ಹೊಂದಿರುವ ಬಗ್ಗೆ ಸಮಾಜದ  ಪ್ರಮುಖರು ತೀವೃ … [Read more...] about ಹೊನ್ನಾವರ ಎಸ್.ಡಿ.ಎಮ್ ಕಾಲೇಜ್ ನಿವೃತ್ತ ನೌಕರ, ಆರ್.ಡಿ.ನಾಯ್ಕ ನಿಧನಕ್ಕೆ ಸಂತಾಪ

ಸಾಹಿತಿ ದೊಡ್ಮನಿ ನಿಧನಕ್ಕೆ ದಾಂಡೇಲಿಯಲ್ಲಿ ಸಂತಾಪ

July 8, 2017 by Sachin Hegde Leave a Comment

ದಾಂಡೇಲಿ:ಮುಂಡಗೋಡದ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ಪುರಸ್ಕøತ ಶಿಕ್ಷಕ ಎ.ಎಚ್. ಡೊಡ್ಮನಿಯವರ ನಿಧನಕ್ಕೆ ಹಳಿಯಾಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಬಿ.ಎನ್. ವಾಸರೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ.ಆದರ್ಶ ಶಿಕ್ಷಕರಾಗಿದ್ದ ಅವರು ಸಾಹಿತ್ಯದ ಮೂಲಕವೂ ಮುಂಡಗೋಡದ ಮನೆ ಮಾತಾಗಿದ್ದರು. ಇವರು ಡಾ. ಛಬ್ಬಿಯವರು ಕಸಾಪ ಆದ್ಯಕ್ಷರಿದ್ದ ಸಂದರ್ಭದಲ್ಲಿ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನಧ್ಯಕ್ಷತೆಯ ಗೌರವಕ್ಕೂ … [Read more...] about ಸಾಹಿತಿ ದೊಡ್ಮನಿ ನಿಧನಕ್ಕೆ ದಾಂಡೇಲಿಯಲ್ಲಿ ಸಂತಾಪ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar