ಹಳಿಯಾಳ:- ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುವ ವಿಚಾರದಲ್ಲಿ ಕೇಂದ್ರ ಬಿಜೆಪಿ ವಿಳಂಬ ನೀತಿ ಅನುಸರಿಸದೆ ಕೂಡಲೇ ಸುಗ್ರೀವಾಜ್ಞೆ ಹೊರಡಿಸಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭಿಸಬೇಕು ಎಂದು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆಗ್ರಹಿಸಿದ್ದಾರೆ. ಭಾನುವಾರ ಪಟ್ಟಣದ ಎಮ್ಎಲ್ಸಿ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ರಾಮ ಭಕ್ತರು ಬಿಜೆಪಿಯಲ್ಲಿ ಮಾತ್ರವಿಲ್ಲ ಎಲ್ಲ ಪಕ್ಷಗಳನ್ನು ರಾಮಭಕ್ತರಿದ್ದಾರೆ. ರಾಮಮಂದಿರದ ಈ ಧಾರ್ಮಿಕ … [Read more...] about ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ – ವಿಧಾನ ಪರಿಷತ್ ಸದಸ್ಯ ಎಸ್ಎಲ್ ಘೋಟ್ನೇಕರ ಆಗ್ರಹ
ಸಂತೋಷ
ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ ನಿಧನ
ಹೊನ್ನಾವರ: ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ (66) ಬುಧವಾರ ತಮ್ಮ ಸ್ವಗೃಹ ನಗರಬಸ್ತಿಕೇರಿ ಹೂಜಿಮಕ್ಕಿಯಲ್ಲಿ ಮರಣಪಟ್ಟರು. ಮೃತರು ಪತ್ನಿ ಕನ್ಯಾಕುಮಾರಿ, ಪುತ್ರರಾದ ಹರ್ಷ, ಸಂತೋಷ ಮತ್ತು ವಿನೋದ ಹಾಗೂ ಬಂಧುಗಳನ್ನು ಅಗಲಿದ್ದಾರೆ. ಬುಧವಾರ ಸಾಯಮಕಾಲ ತೋಟಕ್ಕೆ ಹೋದವರು ಮನೆ ಎದುರಿನ ಕಾಲು ಸುಂಕವನ್ನು ದಾಟುವಾಗ ಕಾಲು ಜಾರಿ ತಲೆಗೆ ಪೆಟ್ಟು ಬಿದ್ದು ಮೃತರಾದರು. ಅಸಹಜ ಸಾವು ಎಂದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ … [Read more...] about ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ ನಿಧನ
ಕಾಲೇಜು ಸ್ಥಳಾಂತರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಕಾರವಾರ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವ ವಿಷಯದಲ್ಲಿ ಶಾಸಕ ಸತೀಶ್ ಸೈಲ್ ರಾಜಕೀಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಸಂಘಟಿತ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ವಿದ್ಯಾರ್ಥಿಗಳು ಶಾಸಕರ ವರ್ತನೆ ವಿರುದ್ದ ದಿಕ್ಕಾರ ಕೂಗಿದರು. ಒಂದು ವಾರದೊಳಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಹೊಸ … [Read more...] about ಕಾಲೇಜು ಸ್ಥಳಾಂತರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ನಗರಸಭೆಯಲ್ಲಿ ನಡೆದ ಸಭೆ
ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ
ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ
ದಾಂಡೇಲಿ :ನಗರದ ಉಪ ವಲಯ ಅರಣ್ಯಾಧಿಕಾರಿ ಜಿ. ಸಂತೋಷ ಇವರನ್ನು ದಾಂಡೇಲಿಯಿಂದ ವಿರ್ನೊಲಿ ವಲಯದ ಕುಳಗಿ ಡಿಪೋಗೆ ನಿಯೋಜನೆಗೊಳಿಸಿ ಹಳಿಯಾಳದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಆದೇಶ ಮಾಡಿರುವುದನ್ನು ಖಂಡಿಸಿ ಶುಕ್ರವಾರರಂದು ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎನ್. ಪ್ರೇಮ್ಕುಮಾರ ಇವರ ನೇತ್ರತ್ವದಲ್ಲಿ ಸಂಘಟನೆಯ ಸ್ಥಳೀಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ನಗರದ ವಿಶೇಷ … [Read more...] about ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ