https://www.youtube.com/watch?v=PAgxy_C8n94&feature=youtu.beಹಳಿಯಾಳ:- ಇತ್ತಿಚೇಗೆ ಸಿದ್ದಾಪೂರದಲ್ಲಿ ನಡೆದ ಪ್ರತಿಭಾವಂತ ಕಬ್ಬಡ್ಡಿ ಕ್ರೀಡಾಪಟುಗಳ ಆಯ್ಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರೀಡಾಪಟುವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆಗೆ ನೆರವಾಗುವ ಭರವಸೆ … [Read more...] about ಹುಬ್ಬಳ್ಳಿ ಬಾಲಾಜಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಕ್ರೀಡಾಪಟುವಿನ ಆರೋಗ್ಯ ವಿಚಾರಿಸಿದ – ಸಚಿವ ಆರ್ ವಿ ದೇಶಪಾಂಡೆ ಚಿಕಿತ್ಸೆಗೆ ನೆರವಿನ ಭವರಸೆ ನೀಡಿದ ಸಚಿವರು
ಸಂದರ್ಭ
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ
ಹಳಿಯಾಳ: ಹಳಿಯಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಯ ವಿಷಯದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರೊರ್ವರಿಂದ ಕಾಮಗಾರಿ ಹಣದಲ್ಲಿ ಶೆ.0.5% ಹಣವನ್ನು ನೀಡುವಂತೆ ಪಿಡಿಸಿ ಅವರಿಂದ 30 ಸಾವಿರ ರೂ. ನಗದು ಹಣ ಪಡೆಯುತ್ತಿರುವ ಸಂದರ್ಭದಲ್ಲೇ ಉಕ ಜಿಲ್ಲಾ ಭ್ರಷ್ಟಾಚಾರ ನಿಗ್ರಹ(ಎಸಿಬಿ)ದಳ ದವರು ಕಾರ್ಯಾಚರಣೆ ನಡೆಸಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿಯನ್ನು ಬಂಧಿಸಿದ್ದು ಪ್ರಮುಖ ಆರೋಪಿ ಅಧಿಕಾರಿ ಪರಾರಿಯಾಗಿರುವ ಘಟನೆ … [Read more...] about ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ;ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಹೊನ್ನಾವರ: ಭಾರತೀಯ ಜನತಾಪಕ್ಷದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ ತಾಲೂಕ ಸರ್ಕಾರಿ ಆಸ್ಪತ್ರೆಗೆ ತಾಲೂಕ ಬಿಜೆಪಿ ಕಾರ್ಯಕರ್ತರು ತೆರಳಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ ಮಾತನಾಡಿ ವಾಜಪೇಯಿಯವರು ದೇಶದ ಪ್ರಧಾನಿಯಾಗಿದ್ದಾಗ 1999ರಲ್ಲಿ ಭಾರತ-ಪಾಕಿಸ್ತಾನ ಯುದ್ದದ ಸಮಯದಲ್ಲಿ ತಮ್ಮ ಜೀವದ ಹಂಗನ್ನು ಲೆಕ್ಕಿಸದೆ ರಣಾಂಗಣಕ್ಕೆ ತೆರಳಿ ದೇಶದ ಸೈನಿಕರಿಗೆ ಆತ್ಮಸೈರ್ಯ ತುಂಬಿ … [Read more...] about ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ;ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಗಣೇಶೋತ್ಸವದ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟಿ ಆದರ್ಶ ಗಣೇಶೋತ್ಸವ ಆಚರಿಸಿರಿ
ಶ್ರೀ ಗಣೇಶನನ್ನು ನಾವು ಹೇಗೆ ಭಕ್ತಿ ಭಾವದಿಂದ ಆವಾಹನೆ ಮಾಡುತ್ತೇವೆಯೋ, ಅದೇ ಸನ್ಮಾನದಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ. ಶ್ರೀ ಗಣೇಶನ ವಿಸರ್ಜನೆಯನ್ನು ಅಯೋಗ್ಯ ಪದ್ಧತಿಯಲ್ಲಿ ಮಾಡುವುದರಿಂದ ಶ್ರೀ ಗಣಪತಿಯ ಘೋರ ವಿಡಂಬನೆಯಾಗುವುದರಿಂದ ಘೋರ ಪಾಪ ತಗಲುತ್ತದೆ. ಆದುದರಿಂದ ನಾವೆಲ್ಲಾ ಹೇಗೆ ತಪ್ಪು ಆಚರಣೆಗಳನ್ನು ತಡೆಗಟ್ಟುವುದು, ಯೋಗ್ಯ ಆಚರಣೆಗಳನ್ನು ಮಾಡುವುದು ಎಂಬುದರ ಕುರಿತಾಗಿ ತಿಳಿದುಕೊಳ್ಳೊಣ.. ‘ಸುಖಕರ್ತಾ ಮತ್ತು ವಿಘ್ನಹರ್ತಾ’ ಎಂದು ಶ್ರೀ ಗಣೇಶನ … [Read more...] about ಗಣೇಶೋತ್ಸವದ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟಿ ಆದರ್ಶ ಗಣೇಶೋತ್ಸವ ಆಚರಿಸಿರಿ
ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಭಟ್ಕಳ:ತಾಲೂಕಿನಲ್ಲಿ ರಾತ್ರಿ ಹಾಗೂ ಹಗಲು ಸಂದರ್ಭದಲ್ಲಿ ಗಸ್ತು ತಿರುಗಲು ಪೊಲೀಸ್ ಇಲಾಖೆಗೆ ನೀಡಲಾದ ನೂತನ ಹೊಯ್ಸಳ ವಾಹನವನ್ನು ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಸಾಧೀಕ್ ಮಟ್ಟಾ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಟ್ಕಳದ ಪೊಲೀಸ್ ಇಲಾಖೆಗೆ ಹೊಯ್ಸಳ ವಾಹನ ನೀಡಿರುವುದರಿಂದ ಅತೀ ಹೆಚ್ಚು ಪ್ರಯೋಜನವಾಗಲಿದೆ. ಇದರಿಂದ ಯಾವುದೇ ಪ್ರದೇಶದಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣ … [Read more...] about ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ