ಸೂರ್ಯನ ಕೆಳಗೆ ಎಲ್ಲಾ ಜೀವ ಸಂಕುಲವನ್ನು ರಕ್ಷಿಸುವ ಓಝೋನ್ ಪದರವು ಜಾಗತಿಕತೆಯ ಪ್ರಭಾವದಿಂದ ಇಂದು ವಿನಾಶದ ಅಂಚಿನಲ್ಲಿದೆ. ಹಾನಿಕಾರಕ ನೇರಳಾತೀತ ವಿಕಿರಣದಿಂದ ಭೂಮಿಯನ್ನು ರಕ್ಷಿಸುವ ರಕ್ಷಣಾ ಕವಚ ಓಝೋನ್ ಪದರವನ್ನು ರಕ್ಷಿಸುವ ಪ್ರಮುಖವಾದ ಸಂದೇಶವನ್ನು ಅರಿಸುವ ಉದ್ದೇಶದಿಂದ ಸೆಪ್ಟೆಂಬರ್ 16 ಓಝೋನ್ ದಿನವನ್ನಾಗಿ ಆಚಿರಿಸಲಾಗುತ್ತದೆ. ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಓಝೋನ್ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವೈಶಿಷ್ಠ್ಯಪೂರಕವಾಗಿ ತಿಳಿಸುವುದರ ಮೂಲಕ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಓಝೋನ್ ದಿನಾಚರಣೆ
ಸಂದೇಶ
ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ
ಕಾರವಾರ:ಇದೇ ಮೊದಲ ಬಾರಿಗೆ ಶೂನ್ಯದರದಲ್ಲಿ ಕೃಷಿಕರ ಅನುಕೂಲಕ್ಕಾಗಿ ಯೋಜನೆ ಕೃಷಿಕರ ವಾಟ್ಸಪ್ ಯೋಜನೆಯನ್ನು ಕೈಗೆತ್ತಿಕೊಂಡಿದೆ.ಕೃಷಿ ಸಮಸ್ಯೆ ಹಾಗೂ ಪರಿಹಾರದೊಂದಿಗೆ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಹೋಬಳಿ ಮಟ್ಟದಲ್ಲಿ ರೈತರ ವಾಟ್ಸಪ್ ಗ್ರೂಪ್ ರಚಿಸುವಂತೆ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರ ಇದಕ್ಕಾಗಿ ಕೋಟಿ ಕೋಟಿ ಹಣ ಸುರಿಯುತ್ತಿದೆ.ಈಗಾಗಲೇ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ವಾಟ್ಸಪ್ ಗ್ರೂಪ್ … [Read more...] about ಕೃಷಿಕರ ಅನುಕೂಲಕ್ಕಾಗಿ ವಾಟ್ಸಪ್ ಯೋಜನೆ