ಕರಾವಳಿ ಬಾಯ್ಸ್ ಗೋಕರ್ಣ ಇವರ ಆಶ್ರಯದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಗೋಕರ್ಣದ ಮುಖ್ಯ ಸಮುದ್ರ ತೀರದಲ್ಲಿ ದಿನಾಂಕ 18/2/2018 ರಂದು ಹಗ್ಗ ಜಗ್ಗಾಟ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ದಿ ಟ್ರಸ್ಟನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಈ ಸ್ಪರ್ಧಾ ಕಾರ್ಯಕ್ರಮಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕರಾವಳಿ ಬಾಯ್ಸ್ ಸಂಘಟನೆಯವರು ಕಡಲ ತೀರದಲ್ಲಿ ಸುಂದರವಾದ … [Read more...] about ಅದ್ಧೂರಿಯಾಗಿ ಸಂಪನ್ನಗೊಂಡ ಗೋಕರ್ಣದ ಕರಾವಳಿ ಬಾಯ್ಸ ತಂಡದ ಹಗ್ಗಜಗ್ಗಾಟ ಸ್ಪರ್ಧೆ
ಸಂಪನ್ನಗೊಂಡ
ಅದ್ದೂರಿಯಾಗಿ ಸಂಪನ್ನಗೊಂಡ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸ
ಕಾರವಾರ: ಕಾಜುಭಾಗದ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆದು ಭಾನುವಾರ ಸಂಪನ್ನಗೊಂಡಿತು. ಅಪಾರ ಭಕ್ತ ಸಮೂಹವನ್ನೊಳಗೊಂಡಿರುವ ಶಕ್ತಿ ದೇವರಾದ ಮಹಾದೇವ ದೇವ ಸ್ಥಾನದಲ್ಲಿ ಶನಿವಾರ ಮಹಾದೇವರನ್ನು ವಿಶೇಷವಾಗಿ ಅಂಲಂಕರಿಸಲಾಗಿತ್ತು. ದೇವಸ್ಥಾನದಲ್ಲಿ ಹೂ ತಳಿರು ತೀರಣಗಳಿಂದ ಶೃಂಗರಿಸಲಾಗಿತ್ತು. ಅಲ್ಲದೆ ಅಂದು ಬೆಳಗ್ಗಿಯಿಂದಲೇ ಆರಂಭವಾದ ಧಾರ್ಮಿಕ ವಿಧಿ ವಿಧಾನಗಳು ಎರಡು ದಿನವು ನಡೆಯಿತು. ಭಕ್ತರು ಬೆಳಿಗ್ಗೆಯಿಂದಲೇ ಸರದಿ … [Read more...] about ಅದ್ದೂರಿಯಾಗಿ ಸಂಪನ್ನಗೊಂಡ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸ