ಹಳಿಯಾಳ:-ಹಳಿಯಾಳದ ಆರ್ಎಸ್ ಎಸ್ ಬ್ಯಾಂಕ್ ಹಾಗೂ ಬೆಳವಟಗಿಯ ಬಸವೇಶ್ವರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಸಣ್ಣ-ಪುಟ್ಟ ಮಾತಿನ ಚಕಮಕಿ ನಡೆದಿದ್ದರೇ ಹೊರತು ಪಡಿಸಿದರೇ ತಾಲೂಕಿನ 11 ಸಹಕಾರಿ ಸಂಘ (ಸೊಸೈಟಿ)ಗಳಿಗೆ ಶನಿವಾರ ನಡೆದ ಚುನಾವಣೆ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಕೆಡಿಸಿಸಿ ಬ್ಯಾಂಕ್ಗೆ ನಿರ್ದೇಶಕರಾಗಿ ಆಯ್ಕೆಯಾಗಲು ಹಳಿಯಾಳದ ರೈತರ ಸೇವಾ ಸಹಕಾರಿ ಬ್ಯಾಂಕ್(ಆರ್ಎಸ್ಎಸ್) ಚುನಾವಣೆಗೆ ವಿಧಾನ … [Read more...] about ಹಳಿಯಾಳ ತಾಲೂಕಿನ ಸಹಕಾರಿ ಸಂಘ(ಸೊಸೈಟಿ) ಗಳಿಗೆ ನಡೆದ ಚುನಾವಣೆ ಶಾಂತಿಯುತವಾಗಿ ಸಂಪನ್ನ.
ಸಂಪನ್ನ
ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ರಾಷ್ಟೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಾ ವರ್ಗ ಸಂಪನ್ನ
ರಾಷ್ಟೀಯ ಸ್ವಯಂಸೇವಕ ಸಂಘ ಸಿರಸಿ ವಿಭಾಗದ ವತಿಯಿಂದ ಹೊನ್ನಾವರದ ನ್ಯೂ ಇಂಗ್ಲೀಷ್ ಸ್ಕೂಲ್ ಆಂಗ್ಲ ಆಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಾ ವರ್ಗ ತರಬೇತಿಯ ಸಮಾರೋಪ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಪ್ರಮುಖ ಬಿದಿಗಳಲ್ಲಿ ಆಕರ್ಷಕ ಪಥಸಂಚಲನದ ನಂತರ ಶಾಲಾ ಮೈದಾನದಲ್ಲಿ ಎಳೂ ದಿನಗಳ ಕಾಲ ಅಭ್ಯಾಸ ನಡೆಸಿದ ವಿವಿಧ ಪ್ರದರ್ಶನವನ್ನು ಪ್ರಾತ್ಯಕ್ಷಿತೆಯ ಮೂಲಕ ಪ್ರದರ್ಶಿಸಿದರು. ಸ್ವರ್ಣವಲ್ಲಿ ಮಠದ ಆಡಳಿತ ಮಂಡಳಿಯ ಸದಸ್ಯರಾದ ಸೀತರಾಮ ನಾಯ್ಕ ಮಾತನಾಡಿ ಭರತ ಭೂಮಿ … [Read more...] about ರಾಷ್ಟೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಾ ವರ್ಗ ಸಂಪನ್ನ
ನೀಲಗೋಡ ಕ್ಷೇತ್ರದಲ್ಲಿ ಸಹಸ್ರ ಚಂಡಿಕಾಯಾಗ ಸಂಪನ್ನ
ಹೊನ್ನಾವರ: ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಹಾಗೂ ಶ್ರೀ ಶ್ರೀ ವಿಧುಶೇಖರ ಭಾರತೀ ತೀರ್ಥಮಹಾಸ್ವಾಮಿಗಳ ದಿವ್ಯ ಅನುಗ್ರಹದೊಂದಿಗೆ ತಾಲೂಕಿನ ಬಳ್ಕೂರಿನ ಶ್ರೀ ನೀಲಗೋಡ ಕ್ಷೇತ್ರದಲ್ಲಿ ಸಹಸ್ರ ಚಂಡಿಕಾಯಾಗ ಹಾಗೂ ನೀಲಗೋಡ ಉತ್ಸವ ನಡೆಯಿತು. ಕೇವಲ ಕೆಲವೇ ವರ್ಷಗಳಲ್ಲಿ ರಾಜ್ಯ ಹೊರ ರಾಜ್ಯಗಳಲ್ಲಿ ಅತ್ಯಂತ ಪ್ರಸಿದ್ದಿಯನ್ನು ಪಡೆದಿರುವ ನೀಲಗೋಡ ಕ್ಷೇತ್ರದಲ್ಲಿ 4 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಸಹಸ್ರ … [Read more...] about ನೀಲಗೋಡ ಕ್ಷೇತ್ರದಲ್ಲಿ ಸಹಸ್ರ ಚಂಡಿಕಾಯಾಗ ಸಂಪನ್ನ
ನ್ಯೂ ಇಂಗ್ಲಿಷ್ 76ನೇ ಗಣೇಶೋತ್ಸವ ಸಂಪನ್ನ
ಹೊನ್ನಾವರ:ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಕಳೆದ ಐದು ದಿನಗಳಿಂದ ವಿದ್ಯಾರ್ಥಿಗಳಿಂದ ಭಕ್ತಿಭಾವ ಹಾಗೂ ವಿವಿಧ ಪೂರಕ ಕಾರ್ಯಕ್ರಮಗಳೊಂದಿಗೆ ಪೂಜಿಸಲ್ಪಟ್ಟ ಗಣಪನನ್ನು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು, ಪೂರ್ವವಿದ್ಯಾರ್ಥಿಗಳು ಬೃಹತ್ ಮೆರವಣಿಗೆಯಲ್ಲಿ ತೆರಳಿ ಶರಾವತಿ ನದಿಯಲ್ಲಿ ಗಣಪತಿಯ ಮೂರ್ತಿಯನ್ನು ವಿಸರ್ಜನೆ ಮಾಡುವುದರೊಂದಿಗೆ ಸಂಪನ್ನಗೊಳಿಸಿದರು. ಇದಕ್ಕೂ ಮುನ್ನ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸ್ಥಳೀಯ ಕ್ಷೇತ್ರ … [Read more...] about ನ್ಯೂ ಇಂಗ್ಲಿಷ್ 76ನೇ ಗಣೇಶೋತ್ಸವ ಸಂಪನ್ನ