ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಸಂಪರ್ಕ
ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ
ಕಾರವಾರ:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೂನ್ 7ರಂದು ಕಾರವಾರಕ್ಕೆ ಬರಲಿದ್ದು, ಜನ ಸಂಪರ್ಕ ಅಭಿಯಾನ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಪಲ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಯಡಿಯುರಪ್ಪ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿರುವದಾಗಿ ಹೇಳಿದರು. ಅಂದು ಬೆಳಗ್ಗೆ ಅಂಬೇಡ್ಕರ್ ಕಾಲನಿಯಲ್ಲಿರುವ ಮಾಲಾ ಹುಲಸ್ವರರ ಮನೆಯಲ್ಲಿ ಉಪಹಾರ ಸೇವಿಸಲಿರುವ … [Read more...] about ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ
ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ
ಪಣಜಿ : ದಕ್ಷಿಣ ಗೋವಾದಲ್ಲಿ ಪೋರ್ಚುಗೀಸ್ ಕಾಲದ ಶಿಥಿಲಗೊಂಡ ಸೇತುವೆಯೊಂದು ಗುರುವಾರ ಸಂಜೆ ಕುಸಿದು ಬಿದ್ದು 10 ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ . ಸ್ಥಳದಲ್ಲಿ ನೌಕಾಪಡೆ ರಕ್ಷಣಾ ಕಾರ್ಯ ನಡೆಸುತ್ತಿದೆ . ಕರ್ಚೋರೆಮ್ ಗ್ರಾಮದಲ್ಲಿ ಸನ್ವೋರ್ದೆಮ್ ನದಿಯಲ್ಲಿ ಸಂಜೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳ ಲೆಂದು ಸೇತುವೆಯಿಂದ ಕೆಳಕ್ಕೆ ಹಾರಿದ್ದ . ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ , ಯುವ ಕನ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು . … [Read more...] about ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ
ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ
ಕಾರವಾರ:ಗ್ರಾಮೀಣ ಪ್ರದೇಶದ ಖಾರ್ಗೇ ಜನರ ಹಲವು ದಶಕಗಳ ಬೇಡಿಕೆಯಾಗಿರುವ ಶಾಶ್ವತ ಸೇತುವೆ ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ ಜನರು ಶಾಶ್ವತ ಸೇತುವೆಗಾಗಿ ಕಾಯುತ್ತಿದ್ದು ಹೊಳೆ ದಾಟಲು ನಿತ್ಯ ಹರಸಾಹಸ ಪಡಬೇಕಾದ ಅನಿವಾರ್ಯ ಸ್ಥಿತಿ ಇದೆ. ತಾಲೂಕಿನ ಗ್ರಾಮೀಣ ಪ್ರದೇಶವಾಗಿರುವ ಖಾರ್ಗೇ ಗ್ರಾಮದ ಬಡಜೂಗ್-ಕೆರವಡಿಯ ಕರ್ಕಲ್ ನಡುವೆಯ ನದಿಗೆ ಹಾಗೂ ಮಾಂಡೆಬೋಳಾ- ಕಡಿಯಾ ನಡುವಿನ ಕಾಳಿ ನದಿಯ ಉಪ ನದಿಯಾಗಿರುವ ಕಾಣಿಕೆ (ನೈತಿಸಾವರ) ನದಿಯನ್ನು ಇಲ್ಲಿನ ಜನರು ದಾಟಬೇಕು ಎಂದರೆ … [Read more...] about ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ
ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ 'ಜನಮನ' ಫಲಾನುಭವಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಾದ … [Read more...] about ಮೇ 6ರಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಜನಮನ ಕಾರ್ಯಕ್ರಮ