ಹೊನ್ನಾವರ . ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಸಾಹಿತ್ಯ, ಸಮಾಜಸೇವೆ, ಆರ್ಥಿಕ ಆರೋಗ್ಯ ಕೃಷಿ ಮತ್ತು ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆ ಮತ್ತು ಗ್ರಾಮೀಣಾಭಿವೃಧ್ಧಿ ಉದ್ದೇಶದೊಂದಿಗೆ ಹುಟ್ಟಿಕೊಂಡಿದ್ದ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಇದರ ಅಡಿಯಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ವಿನಾಯಕ ನಾಯ್ಕ ಮೂಡ್ಕಣಿ ಸರ್ಕಾರಿ ಪ್ರಾಥಮಿಕ ಶಾಲೆ ಕೆಳಗಿನ ಮೂಡ್ಕಣಿಯಲ್ಲಿ ನೆರವೇರಿಸಿ ಮಾತನಾಡಿ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ … [Read more...] about ಉಚಿತ ನೋಟ್ ಬುಕ್ ವಿತರಣೆ