ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಹಸಿಲ್ದಾರ್ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದರು.ಸಾರ್ವಜನಿಕರು ವೃದ್ದಾಪ್ಯ ವೇತನ, ವಿಧವಾ ವೇತನ, ಅಕ್ರಮ ಸಕ್ರಮ ಭೂ ಪರಿವರ್ತನೆ, ಅರಣ್ಯ ಇಲಾಖೆ ಸಂಭಂದಿತ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ವಲಯ ಅರಣ್ಯ ಅಧಿಕಾರಿಗಳನ್ನು ಕರೆಯಿಸಿ ತಕ್ಷಣ … [Read more...] about ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ