ಹಳಿಯಾಳ:- ಮಾರ್ಚ.15 ರಂದು ಹಳಿಯಾಳದಲ್ಲಿ ನಡೆಯಲಿದೆ ಎನ್ನುತ್ತಿರುವ ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ ನಾವು ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಜೆಡಿಎಸ್ ಪಕ್ಷದ ಹಳಿಯಾಳ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಾವು ಕುಮಾರಸ್ವಾಮಿ ಅಭಿಮಾನಿಗಳು ಅವರ ನಿರ್ಣಯಗಳಿಗೆ ನಾವು ಬದ್ದರಿದ್ದೇವೆ ಆದರೇ ಹಳಿಯಾಳ … [Read more...] about ಜೆಡಿಎಸ್ ಪಕ್ಷದ ವಿಕಾಸ ಪರ್ವ ಯಾತ್ರೆಗೂ ನಮಗೂ ಸಂಬಂಧವಿಲ್ಲ; ಕೈತಾನ ಬಾರಬೋಜಾ