ಹೊನ್ನಾವರ : ಸಾಗರದಲ್ಲಿ ಮಂಗನ ಕಾಯಿಲೆಗೆ ವ್ಯಕ್ತಿಯೊಬ್ಬ ಬಲಿಯಾದ ಬೆನ್ನಲ್ಲಿಯೇ ಇನ್ನಿತರ ಪ್ರದೇಶಗಳಲ್ಲಿ ಈ ಕಾಯಿಲೆ ಹರಡುವುದನ್ನು ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು ಮಂಗನ ಕಾಯಿಲೆ ತಡೆಯುವ ಕುರಿತು ಸಂಭವನೀಯ ಪ್ರದೇಶದಲ್ಲಿ ಲಸಿಕೆ ನೀಡಲಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಫ್ಡಿ ಪ್ರಭಾರ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ಹೇಳಿದ್ದಾರೆ. ಈ ವರ್ಷ ಸಾಗರ ತಾಲೂಕಿನಲ್ಲಿ ಕಾಯಿಲೆ ಗಂಭೀರವಾಗಿದ್ದು ಸಾವು ಸಂಭವಿಸಿದ ಕಾರಣ ಇಲ್ಲಿ ಇಲಾಖೆಯ … [Read more...] about ಮಂಗನ ಕಾಯಿಲೆ ತಡೆಯುವ ಕುರಿತು ಸಂಭವನೀಯ ಪ್ರದೇಶದಲ್ಲಿ ಲಸಿಕೆ
ಸಂಭವನೀಯ
2018-19ನೇ ಸಾಲಿನ ಸಂಭವನೀಯ ವಾರ್ಷಿಕ ಸಾಲ ಯೋಜನೆ
ಕಾರವಾರ: 2018-19ನೇ ಸಾಲಿನ ಸಂಭವನೀಯ ವಾರ್ಷಿಕ ಸಾಲ ಯೋಜನೆಯ ವಿವಿರಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್ ಚಂದ್ರಶೇಖರ್ ನಾಯಕ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಡಿ ಸಿ ಸಿ ಸಭೆಯಲ್ಲಿ ಬಿಡುಗಡೆಗೊಳಿಸಿದರು. ಸಂಭವನೀಯ ಸಾಲ ಯೋಜನೆಯ ಬಹುಪಾಲು ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳ ಅಭಿವೃದ್ಧಿ ಮೀಸಲಿರಿಸಲಾಗಿದೆ. ಈ ಬಾರಿ ಎಂಟು ಆದ್ಯತಾ ವಲಯಗಳನ್ನು ಗುರುತಿಸಲಾಗಿದ್ದು, ಒಟ್ಟಾರೆಯಾಗಿ 449435.89 ಲಕ್ಷ ರೂ. ಸಾಲ ಗುರಿ … [Read more...] about 2018-19ನೇ ಸಾಲಿನ ಸಂಭವನೀಯ ವಾರ್ಷಿಕ ಸಾಲ ಯೋಜನೆ