ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಮಕ್ಕಳು ಪ್ರಾರ್ಥನಾ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿದರು. ಶಾಲೆಯ ಆಡಳಿತ ನಿರ್ದೇಶಕರಾದ ಜಿ.ಟಿ.ಹೆಗಡೆ ಸರ್ ರವರು ಶಾಲೆಯ ಪ್ರಾಂಶುಪಾಲರಾದ ಶ್ರೀನಿವಾಸ ಬಿ. ಕೆ. ರವರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಕನ್ನಡಾಂಬೆಗೆ ಪುಷ್ಪ ಸಮರ್ಪಣೆ ಮಾಡಿದರು. ವಿದ್ಯಾರ್ಥಿನಿ ಅವನಿ ಭಟ್ ವೇದಿಕೆಯ ಮೇಲೆ ಉಪಸ್ಥಿತರಿರುವ … [Read more...] about ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಸಂಭ್ರಮದಿಂದ
ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್
ಕಾರವಾರ: ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಬೆಳಿಗ್ಗೆ 8ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕನ್ನಡಾಂಬೆಯ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ವೈವಿಧ್ಯಮಯ … [Read more...] about ನವೆಂಬರ್ 1ರಂದು ಸಂಭ್ರಮದಿಂದ ಆಚರಿಸಲು ಎಲ್ಲಾ ಕ್ರಮಗಳನ್ನು ಮಾಡಲಾಗುವುದು, ಎಸ್.ಎಸ್.ನಕುಲ್