• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಭ್ರಮಾಚರಣೆ

ರಾಮನಾಥ ಕೋವಿಂದ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಸಂಭ್ರಮಾಚರಣೆ ನಡೆಸಿದರು

July 21, 2017 by Gaju Gokarna Leave a Comment

ಹೊನ್ನಾವರ:ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ರಾಮನಾಥ ಕೋವಿಂದ ಅವರು ಹೆಚ್ಚು ಮತ ಪಡೆದು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹೊನ್ನಾವರದ ಬಿಜೆಪಿ ಮುಖಂಡರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ, ಎಸ್‍ಸಿ ಮೋರ್ಚಾ ಅಧ್ಯಕ್ಷ ಗಣೇಶ ಹಳ್ಳೇರ ಅಳ್ಳಂಕಿ, ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ರಾಜೇಶ ಭಂಡಾರಿ, ದೀಪಕ್ ಶೇಟ್, ಗಣಪತಿ ಗೌಡ ಚಿತ್ತಾರ, ಡಿ.ಡಿ.ಮಡಿವಾಳ, ಇಬ್ರಾಹಿಂ … [Read more...] about ರಾಮನಾಥ ಕೋವಿಂದ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಸಂಭ್ರಮಾಚರಣೆ ನಡೆಸಿದರು

ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ

May 29, 2017 by Sachin Hegde Leave a Comment

ದಾಂಡೇಲಿ :ಕೇಂದ್ರ ಸರಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಆಶ್ರಯದಲ್ಲಿ ಭಾನುವಾರ ಸಂಜೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ ಪಾಟೀಲ ಮತ್ತು ಪಕ್ಷದ ಮುಖಂಡ ಅರ್ಜುನ ನಾಯ್ಕ ಅವರುಗಳು ನರೇಂದ್ರ ಮೋಧಿಯವರ ನೇತೃತ್ವದ ಕೇಂದ್ರ ಸರಕಾರ ಜನಪರ … [Read more...] about ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ

ಗೋಹತ್ಯೆ ನಿಷೇಧ , ಭಟ್ಕಳದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ

May 26, 2017 by Sachin Hegde Leave a Comment

ಭಟ್ಕಳ: ಕೇಂದ್ರ ಸರಕಾರ ಗೋಹತ್ಯೆ ನಿಷೇಧ ಮಾಡಿರುವುದನ್ನು ಇಲ್ಲಿನ ಹುರುಳಿಸಾಲ್ ಯುವಕರ ಗುಂಪು ಸ್ವಾಗತಿಸಿ ಶಂಶುದ್ಧೀನ್ ಸರ್ಕಲ್‍ನಲ್ಲಿ ಗೋವನ್ನು ಪೂಜಿಸಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆಯನ್ನು ಆಚರಿಸಿತು.ಶಂಶುದ್ಧೀನ್ ಸರ್ಕಲ್‍ನಲ್ಲಿ ಸೇರಿದ ಯುವಕರು ಗೋವೊಂದನ್ನು ತಂದು ಪೂಜಿಸಿ ಗೋಮಾತೆಯ ರಕ್ಷಣೆಗೆ ಕೇಂದ್ರ ಸರಕಾರ ತಂದಿರುವ ಕಾನೂನು ಅತ್ಯಂತ ಸಂತಸ ತಂದಿದೆ. ಗೋವನ್ನು ನಾವು ದೇವರಂತೆ ಪೂಜಿಸುತ್ತಿರುವುದರಿಂದ ಈ ಕಾನೂನು ದೇಶದಲ್ಲಿಯ ಹಲವಾರು ಗೊಂದಲಗಳಿಗೆ, … [Read more...] about ಗೋಹತ್ಯೆ ನಿಷೇಧ , ಭಟ್ಕಳದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar