ದಾಂಡೇಲಿ :ಅನೇಕತೆಯಲ್ಲಿ ಏಕತೆಯನ್ನು ಸಾರುವ ದಾಂಡೇಲಿಯಲ್ಲಿ ಎಂದಿನಂತೆ ಈ ವರ್ಷವು ಮುಸ್ಲಿಂರ ಪವಿತ್ರ ಹಬ್ಬವಾದ ರಂಜನ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸೋಮವಾರ ಬೆಳ್ಳಂ ಬೆಳಗ್ಗೆ ಮುಸ್ಲಿಂ ಬಾಂಧವರು ಆಯಾಯ ಮಸೀಧಿಗಳಿಗೆ ಹೋಗಿ ನಮಾಜ್ ಮಾಡಿದ ಬಳಿಕ ಪರಸ್ಪರ ಶುಭಾಶಯ ಕೋರಿದರು. ಎಲ್ಲ ಧರ್ಮಿಯರು ಪರಸ್ಪರ ರಂಜಾನ್ ಹಬ್ಬದ ಶುಭಾಶಯ ವಿನಿಮಯಕೊಳ್ಳುವುದರ ಮೂಲಕ ಸಾಮಾರಸ್ಯ ಮತ್ತು ಐಕ್ಯತೆಯನ್ನು ಸಾರಿದರು. ಸೈಯದ ತಂಗಳ ಮನೆಯಲ್ಲಿ ಔತಣಕೂಟ : ನಗರದ … [Read more...] about ದಾಂಡೇಲಿಯಲ್ಲಿ ರಂಜಾನ್ ಸಂಭ್ರಮ
ಸಂಭ್ರಮ
ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ
ಕಾರವಾರ:ಯುವ ಜನತೆ ಸಂಸ್ಕøತಿಯನ್ನು ಮರೆಯುತ್ತಿದ್ದು, ಬಾಲ್ಯದಲ್ಲಿಯೇ ಪರಂಪರೆಯನ್ನು ಪರಿಚಯಿಸುವ ಕೆಲಸವಾಗಬೇಕಿದೆ ಎಂದು ಉತ್ತರ ಕನ್ನಡ ಜಿಲ್ಲಾ ವಾರ್ತಾ ಮತ್ತು ಪ್ರಸಾರ ಇಲಾಖೆ ಮತ್ತು ಕನ್ನಡ ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಶಫಿ ಸದುದ್ದೀನ್ ಹೇಳಿದರು ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ -2017 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರಾದವರು ಇಂದು ಸಮಾಜದಲ್ಲಿ ವಿವಿಧ ಪಾತ್ರವನ್ನು … [Read more...] about ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಐಕ್ಯುಎಸಿ ಘಟಕ ಸಂಘಟಿಸಿದ ಸಾಂಸ್ಕøತಿಕ ಸಂಭ್ರಮ