ಕಾರವಾರ:ಇಲ್ಲಿನ ಆರ್ಟ ಆಫ್ ಲಿವಿಂಗ್ ಹಾಗೂ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ಸಂಯುಕ್ತಾಶ್ರಯದಲ್ಲಿ ನ.19ರಿಂದ 24ರ ವರೆಗೆ ಆನಂದೋತ್ಸವ ಕಾರ್ಯಕ್ರಮವನ್ನು ಸದಾಶಿವಗಡದ ಬಾಪೂಜಿ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಾಣಾಯಾಮ, ಯೋಗ, ದ್ಯಾನ ಹಾಗೂ ಜ್ಞಾನ ತರಭೇತಿಗಳು ಇಲ್ಲಿ ನಡೆಯುತ್ತವೆ. ಸಂಜೆ 5.30ರಿಂದ 7.30ರ ವರೆಗೆ ಶಿಬಿರ ನಡೆಯಲಿದೆ. ಮಾಹಿತಿಗೆ 8762149696ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. … [Read more...] about ನ.19ರಿಂದ 24ರ ವರೆಗೆ ಆನಂದೋತ್ಸವ ಕಾರ್ಯಕ್ರಮ
ಸಂಯುಕ್ತಾಶ್ರಯ
ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ
ಕಾರವಾರ:ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ,ACCPL Training Division, Malleshwaram, Banglore ರವರ ಸಂಯುಕ್ತಾಶ್ರಯದಲ್ಲಿ ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 20 ಕೊನೆಯ ದಿನವಾಗಿರುತ್ತದೆ. ರೂ.3.50ಲಕ್ಷ ವಾರ್ಷಿಕ ಆದಾಯ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ … [Read more...] about ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ