ಹಳಿಯಾಳ:- ಸಾಗುವಳಿ ಮಾಡಿದ ಜಮೀನನ್ನು ಬಿಟ್ಟು ಬೇರೆಕಡೆ ಸಿಪಿಟಿ(ಟ್ರಂಚ್) ಹೊಡಿಸಬೇಕು ಮತ್ತು ಫಲಾನುಭವಿಗಳ ಸಾಗುವಳಿ ಮಾಡಿದ ಜಮೀನನ್ನು ಶೀಘ್ರವೇ ಜಿಪಿಎಸ್ ಮಾಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ(ಕೆಂಪು ಸೇನೆ) ಸಂಘಟನೆಯಿಂದ ಬುಧವಾರ ಹಳಿಯಾಳ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೆಂಪು ಸೇನೆಯ ಜಿಲ್ಲಾಧ್ಯಕ್ಷ ವ್ಹಿ ಬಿ ರಾಮಚಂದ್ರ ಅವರ ನೇತೃತ್ವದಲ್ಲಿ ಅತಿಕ್ರಮಣದಾರ ರೈತರು, ಫಲಾನುಭವಿಗಳು ಪಟ್ಟಣದ ಅರಣ್ಯ ಇಲಾಖೆಗೆ … [Read more...] about ಜಿಪಿಎಸ್ ಮಾಡಿಸುಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ.
ಸಂರಕ್ಷಣಾಧಿಕಾರಿ
ರೋಟರಿಯಿಂದ ವನ ಮಹೋತ್ಸವ
ಕಾರವಾರ: ನಗರದ ವಿವಿಧಡೆ ರೋಟರಿ ಕ್ಲಬ್ನವರು ಸಸಿಗಳನ್ನು ನೆಟ್ಟರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥವರು ನಾವಿ ಇದಕ್ಕೆ ಚಾಲನೆ ನೀಡಿದರು. ಈ ವೇಳೆ ರೋಟರಿ ಅಧ್ಯಕ್ಷ ರಾಜೇಶ ರಾಯ್ಕರ್, ಕೆಎಸ್ಆರ್ಟಿಸಿ ಸಾರಿಗೆ ಅಧಿಕಾರಿ ಗಂಗಾಧರ .ಡಿ. ಗರಗ, ವಲಯ ಅರಣ್ಯಾಧಿಕಾರಿ ರಾಘವೆಂದ್ರ ಇತರರಿದ್ದರು … [Read more...] about ರೋಟರಿಯಿಂದ ವನ ಮಹೋತ್ಸವ
ಕಾಲೇಜು ಆವರಣದಲ್ಲಿ ವನಮಹೋತ್ಸವ
ಕಾರವಾರ:ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಯೋಜನಾ ಘಟಕ, ರಾಷ್ಟ್ರೀಯ ಯುವ ರೆಡ್ಕ್ರಾಸ್ರ ಘಟಕ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಕಾಲೇಜು ಆವರಣದಲ್ಲಿ ವನಮಹೋತ್ಸವ ನಡೆಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ನಾವಿ, ಪ್ರಾಚಾರ್ಯ ಡಾ. ಬಿ .ಎಚ್. ನಾಯಕ, ಪೆÇ್ರೀ. ಸುರೇಂದ್ರ ದಫೇದಾರ, ರಾಷ್ಟ್ರೀಯ ಯೋಜನಾಧಿಕಾರಿ ಡಾ. ಬಿ. ಆರ್. ತೋಳೆ, ಯುವ ರೆಡ್ಕ್ರಾಸ್ರ ಘಟಕಾಧಿಕಾರಿ ಸುರೇಶ ಗುಡಿಮನಿ, ಹಿರಿಯ ಪ್ರಾಧ್ಯಾಪಕ ಡಾ. ಕೇಶವ ಕೆ ಜಿ ಇದ್ದರು. … [Read more...] about ಕಾಲೇಜು ಆವರಣದಲ್ಲಿ ವನಮಹೋತ್ಸವ
ಅರೆಸಾಮಿ ಕೆರೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ
ಹೊನ್ನಾವರ:'ಅರೆಸಾಮಿ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ರಚಿಸಿರುವ ಅಧಿಕಾರಿಗಳ ಸಭೆ ಕರೆದು ಕೆರೆಯ ಅಭಿವೃದ್ಧಿಯ ಕುರಿತಾದ ಸಮಗ್ರ ಪ್ರಸ್ತಾವವನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು' ಎಂದು ಜಿಲ್ಲಾಧಿಕಾರಿಗಳು ರಚಿಸಿರುವ ಅಧಿಕಾರಿಗಳ ಸಮಿತಿಯ ಸದಸ್ಯರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ ಹಾಗೂ ಉಪವಿಭಾಗಾಧಿಕಾರಿ ಮಂಜುನಾಥ ಎಂ.ಎನ್. ತಿಳಿಸಿದರು. ರಾಮತೀರ್ಥ ಸಮೀಪದ ಐತಿಹಾಸಿಕ ಅರೆಸಾಮಿ ಕೆರೆಯ ಅಭಿವೃದ್ಧಿಯ … [Read more...] about ಅರೆಸಾಮಿ ಕೆರೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ
ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ,ದೇಹದಾನ
ಕಾರವಾರ:ಸಾವಿನ ನಂತರವೂ ತಮ್ಮ ಸೇವೆ ಸಲ್ಲಿಕೆಗಾಗಿ ನಿವೃತ್ತ ಅಧಿಕಾರಿಯೊಬ್ಬರು ಪತ್ನಿಯೊಂದಿಗೆ ದೇಹದಾನ ನೊಂದಣಿ ಮಾಡಿಸಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಮರಣಾ ನಂತರ ದೇಹದಾನ ನಡೆಸುವದಾಗಿ ಅವರ್ಸಾದ ಕಮಲಾಕರ ನಾಯಕ (75) ಹಾಗೂ ಸೌಭಾಗ್ಯ (56) ದಂಪತಿಗಳು ಹೇಳಿದ್ದು, ಜಿಲ್ಲಾ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆ ತಮ್ಮ ದೇಹವನ್ನು ಒಪ್ಪಿಸುವದಾಗಿ ತಿಳಿಸಿದ್ದಾರೆ. ನಿವೃತ್ತ ಬಂದರು ಉಪ ಸಂರಕ್ಷಣಾಧಿಕಾರಿಯಾಗಿರುವ ಕಮಲಾಕರ ನಾಯಕ … [Read more...] about ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ,ದೇಹದಾನ