ದಾಂಡೇಲಿ :ನಗರದ ಉಪ ವಲಯ ಅರಣ್ಯಾಧಿಕಾರಿ ಜಿ. ಸಂತೋಷ ಇವರನ್ನು ದಾಂಡೇಲಿಯಿಂದ ವಿರ್ನೊಲಿ ವಲಯದ ಕುಳಗಿ ಡಿಪೋಗೆ ನಿಯೋಜನೆಗೊಳಿಸಿ ಹಳಿಯಾಳದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಆದೇಶ ಮಾಡಿರುವುದನ್ನು ಖಂಡಿಸಿ ಶುಕ್ರವಾರರಂದು ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎನ್. ಪ್ರೇಮ್ಕುಮಾರ ಇವರ ನೇತ್ರತ್ವದಲ್ಲಿ ಸಂಘಟನೆಯ ಸ್ಥಳೀಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ನಗರದ ವಿಶೇಷ … [Read more...] about ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ