ಹೊನ್ನಾವರ: ತಾಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ ರವರು ಕಲಿ-ಕಲಿಸು ಯೋಜನೆಯಡಿ ಯೋಜಿಸಿದ ಶಾಲೆಗಳೊಂದಿಗೆ ಸಂವಾದ ಕಾರ್ಯಕ್ರಮವು ನಡೆಯಿತು. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಾಕ್ಷಿ ಶಿಕ್ಷಕ ಬಳಗದ ಪಾಲ್ಗೊಳ್ಳುವಿಕೆಯ ಮೂಲಕ ಕಾರ್ಯಕ್ರಮವು ಯಶಸ್ವಿಯಾಯಿತು. ಐ ಎಫ್ ಎ ಕಲಾ ಶಿಕ್ಷಣ ವಿಭಾಗದ ನಿರ್ದೇಶಕರಾದ ಕೃಷ್ಣಮೂರ್ತಿ ಟಿ.ಎನ್ ಸಂವಾದವನ್ನು ಉದ್ಘಾಟಿಸಿ ಮಾತನಾಡಿ ಸ್ಥಳೀಯ ಜಾನಪದ ಕಲೆಯನ್ನು ಒಳಗೊಂಡಂತೆ ವಿವಿಧ ಕಲಾ … [Read more...] about ಕಲಾ ಅಂತರ್ಗತ ಕಲಿಕೆ- ಸಂವಾದ
ಸಂವಾದ
ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್
ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಭಾರತ ಚುನಾವಣಾ ಆಯೋಗ, ತಹಸಿಲ್ದಾರ್ ಕಛೇರಿ, ಬಿ.ಆರ್.ಸಿ ಹೊನ್ನಾವರ ಮತ್ತು ಶಾಲಾ ಇತಿಹಾಸ ಸಂಘ ಇವುಗಳ ಅಡಿಯಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್ ನಡೆಸಲಾಯಿತು. “ಭವಿಷ್ಯದ ಮತದಾರರು” ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳಿಗೆ ವಿಡಿಯೋ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮತದಾನದ ಮಹತ್ವ, ಮತದಾರರ ನೊಂದಣಿ ಪ್ರಕ್ರಿಯೆ, ಮತದಾನದಲ್ಲಿ ಭಾಗವಹಿಸುವಿಕೆ ವಿಷಯಗಳ ಮೇಲೆ ಬಿ.ಆರ್.ಸಿ … [Read more...] about ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಇಂಟರ್ಯಾಕ್ಟಿವ್ ಸ್ಕೂಲ್ ಪ್ರೊಗ್ರಾಮ್
ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆ
ಭಟ್ಕಳ:ದಿನಾಂಕ ಮೇ. 19ರಂದು ಶುಕ್ರವಾರ ಬೆಳಿಗ್ಗೆ 10.30 ಘಂಟೆಗೆ ಭಟ್ಕಳ ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆಯನ್ನು ಎರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಂದು ಸಭೆಯಲ್ಲಿ ಸಿರಸಿಯ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಅಭಿಯಂತರರು(ವಿ) ಉಪಸ್ಥಿತರಿದ್ದ ಗ್ರಾಹಕರ ಕುಂದು ಕೊರತೆಗಳನ್ನು ಖುದ್ದಾಗಿ ಆಲಿಸಲಿದ್ದಾರೆ. ಕಾರಣ ತಾಲೂಕಿನ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ತಮ್ಮ … [Read more...] about ಹೆಸ್ಕಾಂ ಉಪ-ವಿಭಾಗೀಯ ಕಛೇರಿಯ ಆವರಣದಲ್ಲಿ ಗ್ರಾಹಕರ ಕುಂದುಕೊರತೆಗಳ ಸಂವಾದ ಸಭೆ
ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
“ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು
ಹೊನ್ನಾವರ :ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ದೇಶಾದ್ಯಂತ ಗಂಭೀರವಾದ ಚರ್ಚೆ ಆರಂಭಗೊಂಡಿದೆ. ಈ ಬಗ್ಗೆ ಎಲ್ಲಾ ರೀತಿಯ ಚರ್ಚೆ ತುಂಬಾ ಆಳವಾಗಿ ನಡೆಯುತ್ತಿದೆ. ಇತಿಮಿತಿಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿಚಾರ ವಿನಿಮಯ ನಡೆಯುತ್ತಿದೆ. … [Read more...] about “ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು