ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಆಗಿರುವ ನಷ್ಟದ ಕುರಿತು ಜಿಲ್ಲಾದ್ಯಂತ ಸಮೀಕ್ಷೆ ನಡೆಸಲಾಗುತ್ತಿದೆ. ಸದ್ಯ ದುರಸ್ಥಿ ಕಾರ್ಯಕ್ಕೆ ಜಿಲ್ಲೆಗೆ 10 ಕೋಟಿ ರೂ. ತಕ್ಷಣಕ್ಕೆ ಮುಂಗಡ ಹಣ ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ದೊಡ್ಡ ಮೊತ್ತದ ಪರಿಹಾರ ಜಿಲ್ಲೆಗೆ ದೊರೆಯಲಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಭರವಸೆ ನೀಡಿದರು. ನೆರೆಹಾವಳಿಯಿಂದ ಹಳಿಯಾಳದಲ್ಲಿ ಉಂಟಾದ ಹಾನಿಯ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ … [Read more...] about ಅಧಿಕಾರಿಗಳು ಯೋಚಿಸಿ ಕೆಲಸ ಮಾಡಿ- ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ರಾಜಕೀಯ ಬೆರೆಸಬೇಡಿ – ಸಂಸದ ಅನಂತಕುಮಾರ ಹೆಗಡೆ.
ಸಂಸದ ಅನಂತಕುಮಾರ ಹೆಗಡೆ
ಉತ್ತರ ಕನ್ನಡ ಜಿಲ್ಲೆ ಕಾಂಗ್ರೇಸ್ ಮುಕ್ತವಾಗಿದೆ- ಕಾಂಗ್ರೇಸ್ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ – ಸಂಸದ ಅನಂತಕುಮಾರ ಹೆಗಡೆ.
ಹಳಿಯಾಳ:- ದೇಶದಲ್ಲಿ ಕಾಂಗ್ರೇಸ್ ಪಕ್ಷಕ್ಕೆ ನೆಲೆ ಇಲ್ಲವಾಗಿದೆ. ಎಲ್ಲೂ ಸಲ್ಲದ ಕೆಲವರ ಜೊತೆ ರಾಹುಲ್ ಗಾಂಧಿ ಕಾಣಿಸಿಕೊಳ್ಳುತ್ತಿದ್ದಾರೆ ಬಿಟ್ಟರೇ ಕಾಂಗ್ರೇಸ್ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು. ಪಟ್ಟಣದ ಚೌಹಾನ್ ಪ್ಲಾಟ್, ದೇಸಾಯಿ ಗಲ್ಲಿಯಲ್ಲಿ ಪ್ರಚಾರ ಸಭೆಯ ಬಳಿಕ ಪಟ್ಟಣದ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ದೇವೆಗೌಡರು ತೊಡಿರುವ ಖೇಡ್ಡಾಕ್ಕು ಕಾಂಗ್ರೇಸ್ … [Read more...] about ಉತ್ತರ ಕನ್ನಡ ಜಿಲ್ಲೆ ಕಾಂಗ್ರೇಸ್ ಮುಕ್ತವಾಗಿದೆ- ಕಾಂಗ್ರೇಸ್ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ – ಸಂಸದ ಅನಂತಕುಮಾರ ಹೆಗಡೆ.