ಯಾವುದೇ ರಾಜ್ಯವಿರಲಿ ಇಲ್ಲ ದೇಶವಿರಲಿ ಅದು ತನ್ನದೇ ಆದ,ಕಾನೂನು,ನೆಲೆಗಟ್ಟು,ಭಾಷೆ,ಆಂತರಿಕ ಭದ್ರತೆ,ಸಂಸ್ಕೃತಿಯನ್ನು ಹೊಂದಿರುತ್ತದೆ. ಹಾಗೆಯೆ ಕರ್ನಾಟಕವೂ ಕೂಡ. ಕರ್ನಾಟಕದಲ್ಲಿ ಕನ್ನಡಿಗ ಬಹಳ ಮಟ್ಟಿಗೆ ಭದ್ರವಾಗಿಯೇ ಇದ್ದಾನೆ. ಸೂಕ್ತವಾದ ವಸತಿ,ಊಟ ಎಲ್ಲಕ್ಕಿಂತ ಹೆಚ್ಚಾಗಿ ಉದ್ಯೋಗಾವಕಾಶಗಳು ತಕ್ಕಮಟ್ಟಿಗೆ ದೊರೆಯುತ್ತಲೇ ಇದೆ. ಆದರೂ ಇತ್ತೀಚಿನ ದಿನಗಳಲ್ಲಿ ಸ್ಥಳೀಯರಿಗೇ ಉದ್ಯೋಗದಲ್ಲಿ ಸಿಂಹಪಾಲು ಎಂದು ಬೊಬ್ಬೆ ಇಡುತ್ತಿದ್ದಾರೆ. ಹೌದು ಸ್ಥಳೀಯರಿಗೇ ಉದ್ಯೋಗ … [Read more...] about ಕರ್ನಾಟಕದಲ್ಲಿ ಕನ್ನಡಿಗ ಸಾರ್ವಭೌಮನೇ?
ಸಂಸ್ಕೃತಿ
ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ
ಅಂಕೋಲಾ : ಇಲ್ಲಿಯ ಸಾಂಸ್ಕೃತಿಕ ಕಲಾ ವೇದಿಕೆಯ ಆಶ್ರಯದಲ್ಲಿ ಏಪ್ರೀಲ್ 14 ರಿಂದ 18 ರವರೆಗೆ ನಡೆಯುವ ಅಂಕೋಲಾ ಸಾಂಸ್ಕೃತಿಕ ಕಲಾಮೇಳದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವಾಧ್ಯಕ್ಷ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಶಾಸಕ ಸತೀಶ ಸೈಲ್ ಪಟ್ಟಣದ ಕಾಮತ ಪ್ಲಸ್ ಹೊಟೇಲ್ ಸಭಾಭವನದಲ್ಲಿ ಬಿಡುಗಡೆ ಮಾಡಿದರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಸತೀಶ ಸೈಲ್, ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಮತ್ತು ವೈವಿಧ್ಯಮಯ ಕಲೆ , ಸಂಸ್ಕೃತಿಯನ್ನು ಪರಿಚಯಿಸುವ … [Read more...] about ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ