ಬೆಂಗಳೂರು :- ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವಿಶ್ವದಾಖಲೆ ಓಟ ಓಡಿರುವ ಕಂಬಳ ವೀರ ಶ್ರೀನಿವಾಸ ಗೌಡ ಅವರಿಗೆ ಕಾರ್ಮಿಕ ಇಲಾಖೆಯಿಂದ 3 ಲಕ್ಷ ರೂಪಾಯಿಯ ಪ್ರೋತ್ಸಾಹ ಧನದ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿ ಇತರ ಪ್ರಮುಖರು , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು . … [Read more...] about ಕಂಬಳ ವೀರ ಓಟದಲ್ಲಿ ದಾಖಲೆ ನಿರ್ಮಿಸಿರುವ ಶ್ರೀನಿವಾಸರಿಗೆ ಮುಖ್ಯಮಂತ್ರಿಯಿಂದ ಸನ್ಮಾನ.
ಸಂಸ್ಕ್ರತಿ
ಫ್ರೌಡಶಾಲಾ ಹಿಂದಿ ಶಿಕ್ಷಕರ ರಾಜ್ಯ ಸಮಾವೇಶ -ಶಿಕ್ಷಕರಿಗೆ ಸನ್ಮಾನ
ಹೊನ್ನಾವರ , ಕಾರವಾರದಲ್ಲಿ ನಡೆದ ರಾಜ್ಯಮಟ್ಟದ ಹಿಂದಿ ಭಾಷಾ ಶಿಕ್ಷಕರ ಸಮಾವೇಶ ಜರುಗಿತು. ಜಿಲ್ಲೆಯ ಮೂವರು ಶಿಕ್ಷಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಕ್ಕೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಸುರೇಶ ತಾಂಡೇಲರಿಗೆ ಪಿಎಚ್ಡಿ ಸಾಧನೆಗಾಗಿ, ಉಮೇಶ ಭಟ್ ಕುಮಟಾ ಇವರಿಗೆ ರಾಜ್ಯಮಟ್ಟದ ಹಿಂದಿ ಭಾಷಾ ಸಂಪನ್ಮೂಲ ವ್ಯಕ್ತಿ ಆಗಿರುವುದರಿಂದ ಮತ್ತು ರಾಜು ನಾಯ್ಕ ಕುಮಟಾ ಇವರು ಸ್ಕೌಟ್ ಮೂಲಕ 8 ವಿವಿಧ ದೇಶಗಳನ್ನು ಸಂದರ್ಶಿಸಿ ಅಲ್ಲಿಯ ಸಂಸ್ಕ್ರತಿಯನ್ನು ಅಧ್ಯಯನ … [Read more...] about ಫ್ರೌಡಶಾಲಾ ಹಿಂದಿ ಶಿಕ್ಷಕರ ರಾಜ್ಯ ಸಮಾವೇಶ -ಶಿಕ್ಷಕರಿಗೆ ಸನ್ಮಾನ
ಸಾವಿರಾರು ಮಹಿಳೆಯರ ಪಾಲಿಗೆ ಯಶೋಧರ ನಾಯ್ಕ ಟ್ರಸ್ಠ ದಾರಿ ದೀಪ;ಎನ್ ಎಸ್ ಹೆಗಡೆ
ಹೊನ್ನಾವರ ,ಯಶೋಧÀರ ನಾಯ್ಕ ಟ್ರಸ್ಟ ವತಿಯಿಂದ ಗ್ರಾಮೀಣ ಮಹಿಳೆಯರ ಸಬಲೀಕರಣ ಯೋಜನೆಯಡಿ ಸ್ವ-ಸಹಾಯ ಸಂಘಗಳಿಗೆ ಸಾಲ ವಿತರಣೆ ಹಾಗೂ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಹೊನ್ನಾವರ ತಾಲೂಕಿನ ಕರ್ಕಿ ಜ್ಞಾನೇಶ್ವರಿ ಸಭಾಭವನದಲ್ಲಿ ನಡೆಯಿತು.ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಎನ್ ಎಸ್ ಹೆಗಡೆ ಮಾತನಾಡಿ ಸಾವಿರಾರು ಮಹಿಳೆಯರ ಪಾಲಿಗೆ ಯಶೋಧರ ನಾಯ್ಕ ಟ್ರಸ್ಠ ದಾರಿ ದೀಪ,ಅವರ ಯೋಜನೆ ಶ್ಲಾಗನೀಯ,ಟ್ರಸ್ಟ ವತಿಯಿಂದ … [Read more...] about ಸಾವಿರಾರು ಮಹಿಳೆಯರ ಪಾಲಿಗೆ ಯಶೋಧರ ನಾಯ್ಕ ಟ್ರಸ್ಠ ದಾರಿ ದೀಪ;ಎನ್ ಎಸ್ ಹೆಗಡೆ