ಹೊನ್ನಾವರ , ವೃತ್ತಿಗಳಲ್ಲಿ ಶ್ರೇಷ್ಠವಾದ ವೃತ್ತಿ ಶಿಕ್ಷಕ ವೃತ್ತಿ. ಉತ್ತಮ ವ್ಯಕ್ತಿಗಳ ನಿರ್ಮಾಣ ಶಿಕ್ಷಕರಿಂದ ಸಾಧ್ಯ. ಸಂಸ್ಕøತ ಶಿಕ್ಷಕರಿಂದ ಸಂಸ್ಕಾರಯುಕ್ತ ಸಮಾಜನಿರ್ಮಾಣ ಸಾಧ್ಯ. ಸಂಸ್ಕøತ ಶಿಕ್ಷಕರು ವಿಶ್ವಮಾನ್ಯರಾಗಿ ಜಗತ್ತನ್ನು ಬೆಳಗಬೇಕು ಎಂದು ಪ.ಪೂ. ಮಾರುತಿ ಗುರೂಜಿಯವರು ನುಡಿದರು. ಅವರು ಬಂಗಾರಮಕ್ಕಿಯಲ್ಲಿ ಸಂಸ್ಕøತ ವಿಶ್ವವಿದ್ಯಾಲಯ, ಶ್ರೀ ವೀರಾಂಜನೇಯ ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆ ಹಾಗೂ ಸಂಸ್ಕøತ ಭಾರತೀ ಸಹಯೋಗದಿಂದ ಆಯೋಜಿಸಲ್ಪಟ್ಟ ಸಂಸ್ಕøತ … [Read more...] about ಸಂಸ್ಕøತ ಪುನಶ್ಚೇತನ ಶಿಬಿರ ಆತ್ಮ ಶಿಕ್ಷಣ ನೀಡುವ ಸಂಸ್ಕøತ ಭಾಷೆಯಿಂದ ಸುಸಂಸ್ಕøತ ಸಮಾಜ