ಹೊನ್ನಾವರ ;ತಾಲೂಕಿನ ಅಳ್ಳಂಕಿಯ ಅಂಬೇಡ್ಕರ್ ಕಾಲೋನಿಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಮೂಡ್ಕಣಿ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ ಅಳ್ಳಂಕಿ ಇವರ ಆಶ್ರಯದಲ್ಲಿ ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ಗ್ರಾ.ಪಂ. ಪಿ.ಡಿ.ಓ. ಉದಯ ಬಾಂದೇಕರ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ … [Read more...] about ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ಸಂಸ್ಥೆ
ಜಿನೇವಾ ಒಪ್ಪಂದ ದಿನಾಚರಣೆ
ಕಾರವಾರ:ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಹೆಮ್ಮೆ ನಮ್ಮದಾಗುತ್ತದೆ ಎಂದು ಪ್ರೊಬೇಶನರಿ ಐಎಎಸ್ ಅಧಿಕಾರಿ ಡಾ.ಕೆ.ಆನಂದ್ ಹೇಳಿದರು. ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ರೆಡಕ್ರಾಸ್ ಯೂತ್ವಿಂಗ್ನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ … [Read more...] about ಜಿನೇವಾ ಒಪ್ಪಂದ ದಿನಾಚರಣೆ
20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ
ಹೊನ್ನಾವರ; ಕರ್ನಾಟಕರಾಜ್ಯ ಖಾಸಗಿ ಶಿಕ್ಷಣಸಂಸ್ಥೆಗಳ ಮತ್ತು ನೌಕರರ ಒಕ್ಕೂಟದ ಹೊನ್ನಾವರ ತಾಲೂಕಿನ ಪದಾಧಿಕಾರಿಗಳು 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ ಒಕ್ಕೂಟದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಹೆಬ್ಬಾರ ನೇತೃತ್ವದಲ್ಲಿ ಸರಕಾರಕ್ಕೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿದರು .ಕಳೆದ ಶೈಕ್ಷಣಿಕ ವರ್ಷದಲ್ಲಿ ವಿವಿಧ ಹಂತದ ಪ್ರತಿಭಟನೆ ಮಾಡಿದಾಗ್ಯೂ ಸರ್ಕಾರ ಸ್ಪಂದಿಸದೇ ಇರುವ ಕಾರಣ ಅನಿವಾರ್ಯವಾಗಿ ಪುನಃ ಪ್ರತಿಭಟನೆಗೆ ಇಳಿಯಬೇಕಾಯಿತು ಎಂದು ಕೃಷ್ಣಮೂರ್ತಿ … [Read more...] about 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ
ಮಾರ್ ಥೋಮಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ
ಹೊನ್ನಾವರ : ಇಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅತ್ಯತ್ತಮ ಕಾರ್ಯ ನಿರ್ವಹಿಸಿ, ವಿದ್ಯಾರ್ಥಿಗಳ, ಶಿಕ್ಷಕರ, ವಿದ್ಯಾಭಿಮಾನಿಗಳ ಮನಸ್ಸನ್ನು ಜಯಿಸಿದ.ಜಿ.ಎಸ್.ಭಟ್ಟ ಇವರನ್ನು ಅಭಿಮಾನ ಹಾಗೂ ಗೌರವಪೂರ್ವಕವಾಗಿ ಮಾರ್ ಥೋಮಾ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಮೆನೆಜರ ರೆ|| ಜಾನ್ ಉಮ್ಮನ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಶುಭಾಶಯ ಕೋರಿದರು. ಖಜಾಂಚಿಯವರಾದ ಕೆ.ಸಿ.ವರ್ಗೀಸ ಸ್ವಾಗತಿಸಿ ಮಾಲಾರ್ಪಣೆ ಮಾಡಿದರು. ಶೈಕ್ಷಣಿಕ ನಿರ್ದೇಶಕ ಎಚ್. ಎನ್.ಪೈ … [Read more...] about ಮಾರ್ ಥೋಮಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ
ಶಿರಸಿ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ
303 ಸಾಮಾನ್ಯ ಸಾರಿಗೆ ವಾಹನಗಳನ್ನು ಹೊರತುಪಡಿಸಿ 407 ವೇಗದೂತ ಸಾರಿಗೆ ವಾಹನಗಳನ್ನು ಶಿರಸಿ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆಯನ್ನು ಮಾಡಲಾಗುವದು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಶಿರಸಿ ವಿಭಾಗದ ವಿಭಾಗಿಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಶಿರಸಿ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ