ಹೊನ್ನಾವರ: ಸಕಲ ಜೀವಿಗಳ ಉಳಿವಿಗೆ ನೀರು ಬಹಳ ಅತ್ಯಮೂಲ್ಯವಾಗಿದ್ದು, ಹನಿ-ಹನಿ ನೀರನ್ನೂ ಪೋಲು ಮಾಡದೆ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ' ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿ.ಚೆನ್ನಕೇಶವ ರೆಡ್ಡಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ಹೊನ್ನಾವರ ಹಾಗೂ ವಕೀಲರ ಸಂಘ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದವಿಶ್ವ ಜಲ ದಿನಾಚರಣೆ'ಯ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. … [Read more...] about ಪೋಲು ಮಾಡದೆ ನೀರನ್ನು ಸಂರಕ್ಷಿಸುವುದು ಎಲ್ಲರ ಹೋಣೆ : ಎಂ.ವಿ.ಚೆನ್ನಕೇಶವ ರೆಡ್ಡಿ