ಬೆಂಗಳೂರು:- ದಲಿತ ಮುಖಂಡರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ಸಿನವರೇ ತುಳಿಯುತ್ತಿದ್ದಾರೆ ಎಂಬಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರ ಮಾತಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಶನಿವಾರ ಪ್ರತಿಕ್ರಿಯಿಸಿರುವ ಅವರು, ``ಕಾಂಗ್ರೆಸ್ ದಲಿತರೂ ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತ ಬಂದಿದೆ. ಕಾಂಗ್ರೆಸ್ ಅನ್ನುಟೀಕಿಸಿರುವ ರೇವಣ್ಣನವರು ತಮ್ಮ ಪಕ್ಷದಿಂದ ಎಷ್ಟು ಜನ ದಲಿತರನ್ನು … [Read more...] about ಸಚಿವಎಚ್.ಡಿ.ರೇವಣ್ಣ ಮಾತಿಗೆ ದೇಶಪಾಂಡೆ ಅಸಮಾಧಾನ