ಯಲ್ಲಾಪುರ : ರಾಜ್ಯ ಸಚಿವ ಸಂಪುಟದಲ್ಲಿಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಕ್ಷೇತ್ರಕ್ಕೆ ಆಗಮಿಸಿದ ಸಚಿವಶಿವರಾಮ ಹೆಬ್ಬಾರ್ ಅವರನ್ನು ಪಕ್ಷದ ಕಾರ್ಯಕರ್ತರು ಸಂಭ್ರಮ ದಿಂದ ಸ್ವಾಗತಿಸಿದರು.ನಂತರ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಕ್ಷದ ಕಾರ್ಯಾಲಯದಿಂದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕಾಲುನಡಿಗೆಯಲ್ಲಿ ಗ್ರಾಮದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಾಡಿನ ಹಾಗೂ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದ್ … [Read more...] about ಗ್ರಾಮದೇವಿ ದರ್ಶನ ಪಡೆದ ಸಚಿವ ಹೆಬ್ಬಾರ್