ಹಳಿಯಾಳ :- ಕಾಂಗ್ರೇಸ್ ಜಾತ್ಯಾತೀತ ಪಕ್ಷವಾಗಿದ್ದು ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗಿರದೆ ಸಮಾಜದ ಅಭಿವೃದ್ದಿಗಾಗಿಯೇ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಶಿವಾಜಿ ವೃತ್ತದ ಹತ್ತಿರವಿರುವ ಪುರಸಭೆಯ ಆವರಣದಲ್ಲಿ ನಿರ್ಮಿಸಲಾಗುವ ಪುರಸಭೆಯ ನೂತನ ಕಟ್ಟಡದ ಮತ್ತು ಟೌನ್ ಹಾಲ್ ಕಾಮಗಾರಿಗೆ ಅಡಿಗಲ್ಲು ನೆರವೆರಿಸದರು. ನಂತರ ಪಶುಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆದೇಶಪತ್ರ, ಆಶ್ರಯ ಯೋಜನೆಯಡಿ ಪಟ್ಟಾ ವಿತರಣೆ, … [Read more...] about ಸಚಿವರಿಂದ ವಿವಿಧ ಕಾಮಗಾರಿಗಳ ಉಧ್ಘಾಟನೆ-ಶಂಕುಸ್ಥಾಪನೆ