ಹಳಿಯಾಳ ; ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ರಾಜಾರೋಷವಾಗಿ ಇಸ್ಪೀಟ್ ಕ್ಲಬ್ಗಳು, ಓಸಿ, ಬೆಟ್ಟಿಂಗ್, ಮಾಂಸಾಹಾರಿ ಹೋಟೇಲ್ಗಳಲ್ಲಿ ಎಗ್ಗಿಲ್ಲದೇ ಮಧ್ಯ ಮಾರಾಟ ಹಾಗೂ ಲಾಡ್ಜ್ಗಳಲ್ಲಿ ವೈಶ್ಯಾವಾಟಿಕೆ ಸೇರಿದಂತೆ ಇನ್ನಿತರ ಅನೈತಿಕ ಚಟುವಟಿಕೆಗಳು ಅವ್ಯಾವಾಹತವಾಗಿ ನಡೆದು ಪಟ್ಟಣ ಅಕ್ರಮಗಳ ಅಡ್ಡೆಯಾಗಿ ಮಾರ್ಪಾಟಾಗುತ್ತಿದ್ದು ಇವುಗಳನ್ನು ತಡೆಯುವಲ್ಲಿ ಹಳಿಯಾಳ ಪಿಎಸ್ಐ ಎಮ್.ಎಸ್. ಹೂಗಾರ ಸಂಪೂರ್ಣ ವಿಫಲರಾಗಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಂಡು ತಕ್ಷಣ ಅವರನ್ನು … [Read more...] about ಪಿಎಸೈ ಹೂಗಾರ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ಐಜಿಗೆ ಮನವಿ
ಸಚಿವರಿಗೆ
ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ
ಕಾರವಾರ: ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ ವ್ಯಕ್ತಪಡಿಸಿರುವ ವಕ್ಟ್ ಸಲಹಾ ಸಮಿತಿ ಸದಸ್ಯ ನಜೀರ್ ಶೇಖ್ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಯ್ಯ ಹಾಗೂ ಇನ್ನಿತರ ಸಚಿವರಿಗೆ ಮನವಿ ರವಾನಿಸಿದ್ದಾರೆ. ಶಿರಸಿಗೆ ಸ್ಥಳಾಂತರಗೊಂಡಿರುವ ವಕ್ಟ್ ಕಚೇರಿಯನ್ನು ಮತ್ತೆ ಕಾರವಾರಕ್ಕೆ ತರಬೇಕು ಹಾಗೂ ವಕ್ಟ್ ಅಧಿಕಾರಿ ಎಂ.ಎಂ ಸವಣೂರನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಜಿಲ್ಲಾ ವಕ್ಫ ಸಲಹಾ ಸಮಿತಿಯ ಸದಸ್ಯತ್ವಕ್ಕೆ ರಾಜಿನಾಮೆ … [Read more...] about ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ
ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ
ಹೊನ್ನಾವರ-ಹೊನ್ನಾವರ, ಭಟ್ಕಳ ಹಾಗೂ ಕುಮಟಾ ತಾಲೂಕಿನ ಜನರಿಗೆ ಅನೂಕುಲವಾಗುವ ಹೊನ್ನಾವರ ತಾಳಗುಪ್ಪ ರೈಲ್ವೆ ಮಾರ್ಗವನ್ನು ಕೂಡಲೇ ಆರಂಭಿಸಬೇಕೆಂದು ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭುರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಹೊನ್ನಾವರ ಘಟಕದ ಅಧ್ಯಕ್ಷ ಉದಯರಾಜ ಮೇಸ್ತ ಮನವಿ ಮಾಡಿಕೊಂಡಿದ್ದಾರೆ. ಹೊನ್ನಾವರ ರಾಜ್ಯದಲ್ಲಿಯ ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಇತಿಹಾಸ ಫ್ರಸಿದ್ದ ವ್ಯಾಪಾರ ಕೇಂದ್ರವಾಗಿತ್ತು. ಇಲ್ಲಿ ನಿತ್ಯವು ಸಾವಿರಾರು ಜನರು … [Read more...] about ಹೊನ್ನಾವರ-ತಾಳಗುಪ್ಪಾ ರೈಲ್ವೆ ಸಚಿವರಿಗೆ ಕನ್ನಡ ಅಭಿಮಾನ ಸಂಘ ಮನವಿ