ಹಳಿಯಾಳ :- ಚುನಾವಣೆ ಸಂಧರ್ಭದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳು ಸಚಿವರ ಪರವಾಗಿ ವಕಾಲತ್ತು ವಹಿಸುತ್ತಿದ್ದು ಇದನ್ನು ಚುನಾವಣಾ ಆಯೋಗದ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಬಿಜೆಪಿ ಪಕ್ಷದ ಯುವ ಘಟಕದಿಂದ ಪಟ್ಟಣದಲ್ಲಿ ನಡೆದ ಬೈಕ್ ರ್ಯಾಲಿಯ ಸಮಾರೋಪ ಸಮಾರಂಭಲ್ಲಿ ಮಾತನಾಡಿದ ಅವರು ಸಚಿವ ದೇಶಪಾಂಡೆಯವರು ಕೆ.ಡಿ.ಸಿ.ಸಿ ಬ್ಯಾಂಕ ಎಮ್.ಡಿ ಹಾಗೂ ತಾಲೂಕಿನ ಸಹಕಾರಿ ಸಂಘಗಳ ಕಾರ್ಯದರ್ಶಿಗಳ ಸಭೆಯನ್ನು … [Read more...] about ಸಾಲಮನ್ನಾ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಭಾವನೆಗಳೊಂದಿಗೆ ಚೆಲ್ಲಾಟ
ಸಚಿವರ
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು. ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ … [Read more...] about ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ