• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಚಿವ ಅನಂತಕುಮಾರ ಹೆಗಡೆ

ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ

April 21, 2019 by Vishwanath Shetty Leave a Comment

We vote for the BJP through the ballot and answer the militants through the bullet - Ananth Kumar Hegde

https://youtu.be/WAx2pk7sRpIದೇಶದಲ್ಲಿ ನಡೆಯುತ್ತಿರುವ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ದೇಶಭಕ್ತ ಮೋದಿ ನೇತೃತ್ವದಲ್ಲಿ ಎಲ್ಲ ದೇಶಭಕ್ತರು ಒಂದಾಗಿ ದೇಶದ್ರೋಹಿಗಳ ಮತ್ತು ಬ್ರಷ್ಟಾಚಾರಿಗಳ ಮಹಾಮಿಲಾವಟನ್ನು ಸೋಲಿಸಬೇಕಾಗಿದೆ. ಆದ್ದರಿಂದ ಇದು ಅತ್ಯಂತ ಮಹತ್ವದ ಚುನಾವಣೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಯಾವ ದೇವರಿಗೆ ಯಾವ ಪೂಜೆ ಮಾಡಬೇಕು ಎಂದು ನಿಮಗೆ ಗೊತ್ತಿದೆ. ದೇಶವನ್ನು ಕಾಡುತ್ತಿರುವ, ಮಾತ್ರವಲ್ಲ ಜಗತ್ತನ್ನು … [Read more...] about ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ

ಸಂವಿಧಾನ ಬದಲಾಯಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಿ ; ಬಿ.ಕೆ. ಹರಿಪ್ರಸಾದ

April 21, 2019 by Gaju Gokarna Leave a Comment

ಹೊನ್ನಾವರ: ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಭಂಡ ಹೇಳಿಕೆ ನೀಡಿದಂತಹ ಸಂಸದ, ಸಚಿವ ಅನಂತಕುಮಾರ ಹೆಗಡೆಯವರಿಗೆ ಮನೆಗೆ ಕಳುಹಿಸಿ ತಕ್ಕ ಪಾಠ ಕಲಿಸುವಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ಮತದಾರರಿಗೆ ಕರೆ ನೀಡಿದರು. ಅವರು À ಹೊನ್ನಾವರ ಬ್ಲಾಕ್ ಕಾಂಗ್ರೆಸ್, ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಿದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನರೇಂದ್ರ ಮೋದಿಯಂತಹ ಸುಳ್ಳು ಭರವಸೆಗಳ ಸರದಾರನನ್ನು ದೇಶ ಈ … [Read more...] about ಸಂವಿಧಾನ ಬದಲಾಯಿಸಲು ಹೊರಟವರಿಗೆ ತಕ್ಕ ಪಾಠ ಕಲಿಸಿ ; ಬಿ.ಕೆ. ಹರಿಪ್ರಸಾದ

ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲ, ದೇವೆಗೌಡರ ನಂಬಿ ಬದುಕಿದವರಿಲ್ಲ- ಸಚಿವ ಅನಂತಕುಮಾರ ಹೆಗಡೆ

April 12, 2019 by Yogaraj SK Leave a Comment

ಹಳಿಯಾಳ:- "ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲಾ, ದೇವೆಗೌಡರ ಕುಟುಂಬ ನಂಬಿ ಬದುಕಿದವರು ಇಲ್ಲಾ" ಈಗ ರಾಜ್ಯದಲ್ಲಿ ಈ ಕಳ್ಳ-ಕುಳ್ಳರು ಇಬ್ಬರು ಜೋಡಿಯಾಗಿದ್ದು ಅವರಲ್ಲೇ ಕಚ್ಚಾಟ-ಗುದ್ದಾಟಗಳು, ಆಂತರಿಕ ಕಲಹಗಳು ಜೋರಾಗಿದ್ದು ಸದ್ಯದಲ್ಲೇ ಸಮ್ಮಿಶ್ರ ಸರ್ಕಾರ ಪತನವಾಗಲಿದ್ದು ಜುಲೈ ಅಥವಾ ಆಗಸ್ಟ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ, ಕೆನರಾ ಲೋಕಸಭಾ ಅಭ್ಯರ್ಥಿ ಅನಂತಕುಮಾರ ಹೆಗಡೆ ಭವಿಷ್ಯ ನುಡಿದರು. ಚುನಾವಣಾ ಪ್ರಚಾರಾರ್ಥ ಗುರುವಾರ … [Read more...] about ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲ, ದೇವೆಗೌಡರ ನಂಬಿ ಬದುಕಿದವರಿಲ್ಲ- ಸಚಿವ ಅನಂತಕುಮಾರ ಹೆಗಡೆ

ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”

June 24, 2018 by Gaju Gokarna Leave a Comment

ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ ಜೂ. 29 ರಂದು ಶುಕ್ರವಾರ "ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ" ಹೊನ್ನಾವರದ ಎಸ್.ಡಿ.ಎಮ್ ಕಾಲೇಜಿನ ಸಬಾಭವನದಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಸಂಬಂಧಿತ ಎಲ್ಲ ಅಧಿಕಾರಿಗಳು ಇಲಾಖಾ ಕಾರ್ಯಕ್ರಮಗಳ ಪ್ರಗತಿ ವರದಿಯೊಂದಿಗೆ ತಪ್ಪದೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತ ಧೂರಿಯವರಿಗೆ ಶಾಸಕ ಸುನೀಲ … [Read more...] about ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”

ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ;ಸಚಿವ ಅನಂತಕುಮಾರ ಹೆಗಡೆ

May 8, 2018 by Gaju Gokarna Leave a Comment

ಹೊನ್ನಾವರ: ಹಿಂದೂತ್ವ ನಮ್ಮ ಆರಾಧನೆಯ ಬಿಂದು. ನಮ್ಮ ಬದುಕು ಸಂಸ್ಕ್ರತಿ, ಸಂಸ್ಕಾರದ ಕೇಂದ್ರ. ಇಲ್ಲಿ ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ. ಧರ್ಮಕ್ಕೋಸ್ಕರವೇ ಬದುಕಬೇಕು, ಧರ್ಮಕ್ಕೋಸ್ಕರವೇ ರಾಜಕಾರಣ ಮಾಡಬೇಕು ಅದನ್ನು ಬದುಕಿನಲ್ಲಿ ತೋರಿಸಿಕೊಡಬೇಕು. ನೀವು ಸ್ವಂತಿಕೆಯಿಂದ ಬದುಕಿ ಯಾರು ನೀಡುವ ಭಿಕ್ಷೆಗೆ ಅಂಗಲಾಚದಿರಿ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ … [Read more...] about ಕೆಲವರು ಹಿಂದೂತ್ವದ ಬಗ್ಗೆ ಅರಿವಿಲ್ಲದೇ ಢೋಂಗಿತನ ಮತ್ತು ಖೋಟಾ ಹಿಂದುವಾದವನ್ನು ಪ್ರದರ್ಶಿಸುತ್ತಿದ್ದಾರೆ;ಸಚಿವ ಅನಂತಕುಮಾರ ಹೆಗಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar