ಹಳಿಯಾಳ:- ಕಲಾಶ್ರೀ ಯಕ್ಷರಂಗ ಬಳಗ ಜಲವಳ್ಳಿ ಮೇಳದ ಅತಿಥಿ ಕಲಾವಿದನಾಗಿ ಬಣ್ಣ ಹಚ್ಚಿದ ಚಂದ್ರಹಾಸ ಹುಡುಗೋಡು ಇವರು ಯಕ್ಷಗಾನ ಅಭಿನಯದ ಸಂದರ್ಭದಲ್ಲಿಯೇ ವೇದಿಕೆಯ ಮೇಲೆ ಹೃದಯಘಾತದಿಂದ ಕುಸಿದು ಬಿದ್ದು, ವಿಧಿವಶರಾದ ವಿಷಯ ತಿಳಿದು ತುಂಬಾ ದುಃಖವಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ಕಂಬನಿ ಮಿಡಿದಿದ್ದಾರೆ. ಯಕ್ಷಗಾನದ ಸಂದರ್ಭದಲ್ಲಿ ಗೆಜ್ಜೆ ಕಟ್ಟಿ ರಂಗ ಸಜ್ಜಿಕೆಯಲ್ಲಿ ಕುಣಿಯುತ್ತಲೆ ಕಲಾಮಾತೆಗೆ ಪ್ರಾಣ ಅರ್ಪಿಸಿದ “ಕಲಾಶ್ರೀ ಯಕ್ಷಬಳಗದ” … [Read more...] about ಯಕ್ಷಗಾನ ಕಲಾವಿದ ಚಂದ್ರಹಾಸ ಹುಡುಗೊಡು ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ
ಸಚಿವ ಆರ್.ವಿ.ದೇಶಪಾಂಡೆ ಸಂತಾಪ
ಜಿ .ಪಂ. ಮಾಜಿ ಅಧ್ಯಕ್ಷ ದಾಮೋದರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ
ಹಳಿಯಾಳ:- ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದ ದಾಮೋದರ ಗರಡೀಕರ್ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ``ಗರಡೀಕರ್ ಅವರು ಸಾರ್ವಜನಿಕ ಜೀವನದಲ್ಲಿ ದೀನ-ದಲಿತರ ಪರವಾಗಿ ಅಪಾರ ಕಳಕಳಿಯನ್ನು ಹೊಂದಿದ್ದರು. ಜೊತೆಗೆ, ಅವರೊಬ್ಬ ಉತ್ತಮ ಕ್ರೀಡಾಪೋಷಕರಾಗಿದ್ದರು. ಅವರ ನಿಧನದಿಂದ ಸಾಮಾಜಿಕ ಕಳಕಳಿಯುಳ್ಳ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ,’’ ಎಂದು ಸಚಿವರು ಕಂಬನಿ … [Read more...] about ಜಿ .ಪಂ. ಮಾಜಿ ಅಧ್ಯಕ್ಷ ದಾಮೋದರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ