ಹಳಿಯಾಳ:- ತಾಲೂಕಿನ ಬಾಣಸಗೇರಿ ತೋಟಗಾರಿಕೆ ಕ್ಷೇತ್ರವನ್ನು ಮಾದರಿ ತೋಟಗಾರಿಕೆ ಕ್ಷೇತ್ರವನ್ನಾಗಿ ಪರಿವರ್ತಿಸಲು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರ ಪ್ರಯತ್ನದ ಫಲವಾಗಿ ಬಾಣಸಗೇರಿ ತೋಟಗಾರಿಕೆ ಕ್ಷೇತಕ್ಕೆ 23.91ಲಕ್ಷ ಅನುದಾನ ಮಂಜೂರಾಗಿದೆ ಎಂದು ಸಚಿವರ ಹಳಿಯಾಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. 2019-20ನೇ ಸಾಲಿನಲ್ಲಿ ನಬಾರ್ಡ ಬ್ಯಾಂಕನ ಐಆರ್ಡಿಎಫ್ 23 ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಅನುದಾನ ಯೋಜನೆಯಡಿಯಲ್ಲಿ ಈ ಅನುದಾನ ಮಂಜೂರಿಯಾಗಿದೆ ಎಂದಿರುವ … [Read more...] about ಬಾಣಸಗೇರಿ ತೋಟಗಾರಿಕೆ ಕ್ಷೇತ್ರ ಅಭಿವೃದ್ಧಿಗೆ 23.91 ಲಕ್ಷ ಮಂಜೂರಿ- ಸಚಿವ ಆರ್.ವಿ.ದೇಶಪಾಂಡೆ.
ಸಚಿವ ಆರ್.ವಿ.ದೇಶಪಾಂಡೆ
ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನೀಲಯಕ್ಕೆ ಅನುದಾನ ಬಿಡುಗಡೆ – ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿ ನಗರದಲ್ಲಿ ಮೆಟ್ರಿಕ್ ನಂತರ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಹಾಗೂ ಅಂಕೋಲಾ ತಾಲೂಕಿನಲ್ಲಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅನುದಾನ ಮಂಜೂರಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ ಬಿಸಿಡಬ್ಲೂ 1031 ಬಿಎಂಎಸ್ 2018, ಬೆಂಗಳೂರು ದಿನಾಂಕ 07-12-2018 ರಂತೆ ಒಂದು ವಿದ್ಯಾರ್ಥಿ ನಿಲಯಕ್ಕೆ … [Read more...] about ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನೀಲಯಕ್ಕೆ ಅನುದಾನ ಬಿಡುಗಡೆ – ಸಚಿವ ಆರ್.ವಿ.ದೇಶಪಾಂಡೆ
ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಹೊನ್ನಾವರ ಪಟ್ಟಣ ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ-ಸಚಿವ ಆರ್.ವಿ.ದೇಶಪಾಂಡೆ
ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತವನ್ನು ಸರಕಾರದ ಮಟ್ಟದಲ್ಲಿ ಪುರಸಭೆಯನ್ನಾಗಿ ಮಾಡಲೂ ಸರ್ವಪ್ರಯತ್ನ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯದ ಕಂದಾಯ ಸಚಿವರಾದ ಆರ್. ವಿ. ದೇಶಪಾಂಡೆ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಪಟ್ಟಣದಲ್ಲಿ ಸುಮಾರು ಇಪ್ಪತೈದು ಸಾವಿರ ಜನಸಂಖ್ಯೆ ಇದ್ದು, ಪಟ್ಟಣ ಪಂಚಾಯತಗೆ ಸರಕಾರದಿಂದ ಬರುವ ಅನುದಾನವು ಯಾವುದಕ್ಕೂ ಸಾಲದಾಗಿದ್ದೂ, … [Read more...] about ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಹೊನ್ನಾವರ ಪಟ್ಟಣ ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ-ಸಚಿವ ಆರ್.ವಿ.ದೇಶಪಾಂಡೆ
ಕೊಡಗು ಸಂತ್ರಸ್ಥ ಕುಟುಂಬಳಿಗೆ ಹೆಚ್ಚುವರಿ 50 ಸಾವಿರ ಪರಿಹಾರ ಧನ ನೀಡಲು ಸರ್ಕಾರದ ತೀರ್ಮಾನ- ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಕೊಡಗು ಜಿಲ್ಲೆಯ ಸಂತ್ರಸ್ಥ ಕುಟುಂಬಗಳಿಗೆ ಬಟ್ಟೆಬರೆ ಹಾಗೂ ಅಗತ್ಯ ದಿನಬಳಕೆ ವಸ್ತುಗಳ ನೆರವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು “ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯ ಪ್ರಕಾರ ಬಟ್ಟೆಬರೆ … [Read more...] about ಕೊಡಗು ಸಂತ್ರಸ್ಥ ಕುಟುಂಬಳಿಗೆ ಹೆಚ್ಚುವರಿ 50 ಸಾವಿರ ಪರಿಹಾರ ಧನ ನೀಡಲು ಸರ್ಕಾರದ ತೀರ್ಮಾನ- ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳದಲ್ಲಿ ಶಾಂತಿಯುತ ಮತದಾನ ,ಸಚಿವ ಆರ್.ವಿ.ದೇಶಪಾಂಡೆ ಹಳಿಯಾಳದಲ್ಲಿ ಮತದಾನ
ಹಳಿಯಾಳ:- ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಬೆಳಿಗ್ಗೆಯಿಂದ ತುರುಸಿನ ಮತದಾನ ನಡೆದಿದೆ. ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಘಟಾನುಘಟಿ ನಾಯಕರು ಹಳಿಯಾಳದಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಪಟ್ಟಣದ ಸರ್ದಾರ್ ವಲ್ಲಭಭಾಯಿ ಉದ್ಯಾನವದಲ್ಲಿಯ ವಾರ್ಡನಂ-14 ರ ಮತಗಟ್ಟೆ ಸಂಖ್ಯೆ 14 ರಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಪತ್ನಿ ರಾಧಾ, ಮಕ್ಕಳಾದ ಪ್ರಶಾಂತ ಹಾಗೂ ಪ್ರಸಾದ ಮತದಾನ … [Read more...] about ಹಳಿಯಾಳದಲ್ಲಿ ಶಾಂತಿಯುತ ಮತದಾನ ,ಸಚಿವ ಆರ್.ವಿ.ದೇಶಪಾಂಡೆ ಹಳಿಯಾಳದಲ್ಲಿ ಮತದಾನ