ಕಾರವಾರ:ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2017-18ನೇ ಸಾಲಿಗೆ ರಾಜ್ಯ ಸರ್ಕಾರದ ಹಾಗೂ ಎನ್.ಬಿ.ಸಿ.ಎಫ್.ಡಿ.ಸಿಯ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಮತ್ತು ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜೂನ 2 ರೊಳಗೆ ಪಡೆಯಬೇಕು … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ