ಕಾರವಾರ: ಆತ್ಮವಿಶ್ವಾಸ, ಶಿಸ್ತು, ಧೃಡ ಸಂಕಲ್ಪದೊಂದಿಗೆ ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ಎಂದು ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೋ. ಸುರೇಂದ್ರ. ದಫೇದಾರ ಹೇಳಿದರು. ದಿವೇಕರ ಪದವಿ ಪೂರ್ವ ಮಹಾವಿದ್ಯಾಲಯ ಆಯೋಜಿಸಿದ ತಾಲೂಕಾ ಮಟ್ಟದ ಪ್ರೌಢಶಾಲಾ ಮಕ್ಕಳ ಚರ್ಚಾ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಪ್ರಯತ್ನ ಮಾಡದೇ ಪ್ರತಿಫಲ ನಿರೀಕ್ಷಿಸುವದು ಸರಿಯಲ್ಲ. ವಿದ್ಯಾರ್ಥಿಗಳು ಪ್ರಯತ್ನವಾದಿಗಳಾಗಿರಬೇಕು. … [Read more...] about ಸತತ ಪರಿಶ್ರಮದಿಂದ ಪ್ರಯತ್ನ ನಡೆಸಿದಾಗ ಮಾತ್ರ ಯಶಸ್ಸು ಸಿಗುತ್ತದೆ ;ಪ್ರೋ. ಸುರೇಂದ್ರ. ದಫೇದಾರ
ಸತತ
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ